News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸಿನಿಮಾ, ಸುದ್ದಿ

ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

54

ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ.

ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ ಕಡೆಯಿಂದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ರಾಧಿಕಾ, ಯಶ್ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಪ್ರತಿ ವರ್ಷವೂ ಕೂಡ ನಾನು ನಿಮ್ಮ ಹುಟ್ಟುಹಬ್ಬಕ್ಕೆ ಕೇಕ್ ತಯಾರಿ ಮಾಡುತ್ತೇನೆ. ಈ ವರ್ಷ ನನಗೆ ಕೇಕ್ ತಯಾರಿಸಲು ಸಹಾಯ ಮಾಡಲು ಐರಾ ಇದ್ದಾಳೆ. ಆದರೆ ಐರಾ ಕೇಕ್ ತಯಾರಿಸುವುದಕ್ಕಿಂತ ಹೆಚ್ಚಾಗಿ ತಿನ್ನುತ್ತಿದ್ದಾಳೆ. ಆದರೆ ನಾವು ಆಕೆಯ ಶ್ರಮವನ್ನು ಮೆಚ್ಚಲೇಬೇಕು. ನಿಮಗೋಸ್ಕರ ನಾನು ಒಂದು ಪೀಸ್ ಕೇಕ್ ಅನ್ನು ತಿನ್ನುತ್ತೇನೆ ಎಂದು ಯಶ್ ರವರಿಗೆ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ಕ್ರೀಡೆ

    ವೈರಲ್ ಆಯ್ತು ಟೆನಿಸ್ ತಾರೆ ಸಾನಿಯಾ ಮಿರ್ಜಾ, ತನ್ನ ಮಗುವಿನೊಂದಿಗೆ ಇರುವ ಫೋಟೋ..!ಮಗು ಹೇಗಿದೆ ಗೊತ್ತಾ..?

    ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…