ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ.
ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ ಕಡೆಯಿಂದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ವಿಡಿಯೋದಲ್ಲಿ ರಾಧಿಕಾ, ಯಶ್ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಪ್ರತಿ ವರ್ಷವೂ ಕೂಡ ನಾನು ನಿಮ್ಮ ಹುಟ್ಟುಹಬ್ಬಕ್ಕೆ ಕೇಕ್ ತಯಾರಿ ಮಾಡುತ್ತೇನೆ. ಈ ವರ್ಷ ನನಗೆ ಕೇಕ್ ತಯಾರಿಸಲು ಸಹಾಯ ಮಾಡಲು ಐರಾ ಇದ್ದಾಳೆ. ಆದರೆ ಐರಾ ಕೇಕ್ ತಯಾರಿಸುವುದಕ್ಕಿಂತ ಹೆಚ್ಚಾಗಿ ತಿನ್ನುತ್ತಿದ್ದಾಳೆ. ಆದರೆ ನಾವು ಆಕೆಯ ಶ್ರಮವನ್ನು ಮೆಚ್ಚಲೇಬೇಕು. ನಿಮಗೋಸ್ಕರ ನಾನು ಒಂದು ಪೀಸ್ ಕೇಕ್ ಅನ್ನು ತಿನ್ನುತ್ತೇನೆ ಎಂದು ಯಶ್ ರವರಿಗೆ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…