News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ, ಸುದ್ದಿ

ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

58

ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ.

ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ ಕಡೆಯಿಂದ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ರಾಧಿಕಾ, ಯಶ್ ನಿಮಗೆ ಹುಟ್ಟುಹಬ್ಬದ ಶುಭಾಶಯಗಳು. ಇನ್ನೂ ಪ್ರತಿ ವರ್ಷವೂ ಕೂಡ ನಾನು ನಿಮ್ಮ ಹುಟ್ಟುಹಬ್ಬಕ್ಕೆ ಕೇಕ್ ತಯಾರಿ ಮಾಡುತ್ತೇನೆ. ಈ ವರ್ಷ ನನಗೆ ಕೇಕ್ ತಯಾರಿಸಲು ಸಹಾಯ ಮಾಡಲು ಐರಾ ಇದ್ದಾಳೆ. ಆದರೆ ಐರಾ ಕೇಕ್ ತಯಾರಿಸುವುದಕ್ಕಿಂತ ಹೆಚ್ಚಾಗಿ ತಿನ್ನುತ್ತಿದ್ದಾಳೆ. ಆದರೆ ನಾವು ಆಕೆಯ ಶ್ರಮವನ್ನು ಮೆಚ್ಚಲೇಬೇಕು. ನಿಮಗೋಸ್ಕರ ನಾನು ಒಂದು ಪೀಸ್ ಕೇಕ್ ಅನ್ನು ತಿನ್ನುತ್ತೇನೆ ಎಂದು ಯಶ್ ರವರಿಗೆ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಝೊಮ್ಯಾಟೋ ಮೇಲೆ 55 ಸಾವಿರ ದಂಡ ವಿಧಿಸಿದ ಕೋರ್ಟ್…ಸಸ್ಯಾಹಾರಿ ಕೇಳಿದಕ್ಕೆ ಮಾಂಸಹಾರಿ ಡೆಲಿವರಿ

    ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ರಾಜಕೀಯ, ಸಿನಿಮಾ

    ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

    ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…