ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772
ಶ್ಲೋಕ 27 ಕಿರಿಚಕ್ರ ರಥಾರೂಢ ದಂಡನಾಥಾ ಪುರಸ್ಕೃತಾ । ಜ್ವಾಲಾ ಮಾಲಿನಿಕಾಕ್ಷಿಪ್ತ ವಹ್ನಿಪ್ರಾಕಾರ ಮಧ್ಯಗಾ, ಕಿರಿ ಎಂದರೆ ವರಾಹ, ಕಿರಿಚಕ್ರವನ್ನು ಅಧೀರೋಹಿಸಿದ್ದಾಳೆ, ಅಮ್ಮನವರಿಗೆ ಸೈನ್ಯಾಧ್ಯಕ್ಷಳಾದ ದಂಡನಾಥ ವಾರಾಹಿ ದೇವಿ. ಸಪ್ತಮಾತೃಕೆಯರಲ್ಲಿ ಒಂದು ಶಕ್ತಿ ವಾರಾಹಿ. ಈಕೆಗೆ ಪಂಚಮೀ ಶಕ್ತಿ ಎಂಬ ಹೆಸರು ಉಂಟು. ಬ್ರಾಹ್ಮಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಮಹೇಂದ್ರಿ, ಚಾಮುಂಡಿ, ಮಹಾಲಕ್ಷ್ಮೀ.
ವರಾಹಗಳನ್ನು ಕಟ್ಟಿದ ಕಿರಿಚಕ್ರರಥದಲ್ಲಿ ವಾರಹಿಯು ಅಮ್ಮನವರ ಅಂಗರಕ್ಷಕಳಾಗಿ ನಿಂತಳು.
ದಂಡನಾಥಳಾಗಿ ಯುದ್ಧಮಾಡಲು ಹೊರಟಳು. ಭೂಮಿಯನ್ನು ತನ್ನ ಮೊನಚಾದ ಕೋರೆಗಳಿಂದ ಸುರಂಗದಂತೆ ಅಗೆಯುವ ಶಕ್ತಿಯುಳ್ಳವು ವರಾಹಗಳು. ಮಾನವನ ಮನಸ್ಸು ಅಗಾಢವಾದುದು. ಅದರಲ್ಲಿನ ಅಸುರೀಶಕ್ತಿಗಳನ್ನು ಅತಿಜಾಗ್ರತೆಯಾಗಿ, ಅತಿ ಜಾಣತನವಾಗಿ ಬಚ್ಚಿಟ್ಟುಕೊಳ್ಳುವ ಶಕ್ತಿ ಕೇವಲ ಮನುಷ್ಯರಿಗೆ ಮಾತ್ರ ಇದೆ.
ಜ್ವಾಲಾ ಮಾಲಿನಿ ಎನ್ನುವ ದೇವತೆ ತನ್ನ ಜ್ವಾಲಾಮಾಲಿನಿ ಅಗ್ನಿಸರಳುಗಳು ಎನ್ನುವ ಸೈನ್ಯದಲ್ಲಿ ಅಮ್ಮನವರ ಸುತ್ತಲೂ ಅಮ್ಮನವರ ಸನ್ನಿಹಿತದ ಸೈನ್ಯದ ಸುತ್ತಲೂ ಅಗ್ನಿವಲಯವನ್ನು ಸೃಷ್ಟಿಸಿದಳು. ನಿತ್ಯಷೋಡಶಿ ದೇವತೆಗಳಲ್ಲಿ ಶುಕ್ಲಪಕ್ಷ ಚತುರ್ದಶಿ ದಿನದ ತಿಥಿ ದೇವತೆ ಜ್ವಾಲಾ ಮಾಲಿನಿ ತನ್ನ ಕಲೆಯಲ್ಲಿ ಒಂದನ್ನು ಅಮ್ಮನವರಿಗೆ ಸಮರ್ಪಿಸಿಕೊಂಡ ನಿತ್ಯಾ ತಿಥಿ ದೇವತೆ.ಕಾಮೇಶ್ವರಿ, ಭಗಮಾಲಿನಿ, ನಿತ್ಯಕ್ಲಿನ್ನ, ಭೇರುಂಡ, ವಹ್ನಿವಾಸಿನಿ, ಮಹಾವಜ್ರೇಶ್ವರಿ, ಶಿವದೂತಿ, ತ್ವರಿತ, ಕುಲಸುಂದರಿ, ನಿತ್ಯ, ನೀಲಪತಾಕ, ವಿಜಯ, ಸರ್ವಮಂಗಳ, ಜ್ವಾಲಾಮಲಿನಿ, ಚಿತ್ರ, ಮಹಾನಿತ್ಯೆ.
ಹದಿನಾರನೆಯ ಕಲೆ ಮಹಾನಿತ್ಯ ಇವರು ತಿಥಿನಿತ್ಯ ದೇವತೆಗಳು. ಪ್ರತಿದಿನದ ತಿಥಿಯಲ್ಲೂ ಆ ನಿತ್ಯದೇವತೆ ನಿಶ್ಚಲವಾಗಿ ಇರುತ್ತಾಳೆ. ನಿತ್ಯ ಜೀವಿತದಲ್ಲಿ ಶ್ರೀ ದೇವಿಯ ಉಪಾಸಕರಾದ ಭಕ್ತರಿಗೆ ಜಗನ್ಮಾತೆ ಕೊಡುವ ಪರೀಕ್ಷೆಗಳನ್ನು ಆಕೆಯೇ ನಿವಾರಿಸುತ್ತಾಳೆ (ಏಕೆ ಭಕ್ತರ ಸುತ್ತ ತನ್ನ ಅಗ್ನಿಯ ಸರಳುಗಳಿಂದ ಹೊಡೆದಟ್ಟಿ ರಕ್ಷಣವಲಯವನ್ನು ಸೃಷ್ಟಿಸುತ್ತಾಳೆ. ಭಂಡಾಸುರನನ್ನು ಸಂಹರಿಸಲು ಶೌರ್ಯವನ್ನು ಉತ್ಸಾಹವನ್ನು ತೋರಿಸುತ್ತಿದ್ದ ತನ್ನ ಶಕ್ತಿ ಸೈನ್ಯವನ್ನು ಕಂಡು ಶ್ರೀಮಾತೆಗೆ ಆನಂದವಾಯಿತು.
ರಾಘವೇಂದ್ರಆಚಾರ್ಯ 9901077772. ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ,
ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು. ಸ್ಯಾಂಡಲ್ವುಡ್ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.