ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772
ಶ್ಲೋಕ 27 ಕಿರಿಚಕ್ರ ರಥಾರೂಢ ದಂಡನಾಥಾ ಪುರಸ್ಕೃತಾ । ಜ್ವಾಲಾ ಮಾಲಿನಿಕಾಕ್ಷಿಪ್ತ ವಹ್ನಿಪ್ರಾಕಾರ ಮಧ್ಯಗಾ, ಕಿರಿ ಎಂದರೆ ವರಾಹ, ಕಿರಿಚಕ್ರವನ್ನು ಅಧೀರೋಹಿಸಿದ್ದಾಳೆ, ಅಮ್ಮನವರಿಗೆ ಸೈನ್ಯಾಧ್ಯಕ್ಷಳಾದ ದಂಡನಾಥ ವಾರಾಹಿ ದೇವಿ. ಸಪ್ತಮಾತೃಕೆಯರಲ್ಲಿ ಒಂದು ಶಕ್ತಿ ವಾರಾಹಿ. ಈಕೆಗೆ ಪಂಚಮೀ ಶಕ್ತಿ ಎಂಬ ಹೆಸರು ಉಂಟು. ಬ್ರಾಹ್ಮಿ, ಮಹೇಶ್ವರಿ, ಕೌಮಾರಿ, ವೈಷ್ಣವಿ, ವಾರಾಹಿ, ಮಹೇಂದ್ರಿ, ಚಾಮುಂಡಿ, ಮಹಾಲಕ್ಷ್ಮೀ.
ವರಾಹಗಳನ್ನು ಕಟ್ಟಿದ ಕಿರಿಚಕ್ರರಥದಲ್ಲಿ ವಾರಹಿಯು ಅಮ್ಮನವರ ಅಂಗರಕ್ಷಕಳಾಗಿ ನಿಂತಳು.
ದಂಡನಾಥಳಾಗಿ ಯುದ್ಧಮಾಡಲು ಹೊರಟಳು. ಭೂಮಿಯನ್ನು ತನ್ನ ಮೊನಚಾದ ಕೋರೆಗಳಿಂದ ಸುರಂಗದಂತೆ ಅಗೆಯುವ ಶಕ್ತಿಯುಳ್ಳವು ವರಾಹಗಳು. ಮಾನವನ ಮನಸ್ಸು ಅಗಾಢವಾದುದು. ಅದರಲ್ಲಿನ ಅಸುರೀಶಕ್ತಿಗಳನ್ನು ಅತಿಜಾಗ್ರತೆಯಾಗಿ, ಅತಿ ಜಾಣತನವಾಗಿ ಬಚ್ಚಿಟ್ಟುಕೊಳ್ಳುವ ಶಕ್ತಿ ಕೇವಲ ಮನುಷ್ಯರಿಗೆ ಮಾತ್ರ ಇದೆ.
ಜ್ವಾಲಾ ಮಾಲಿನಿ ಎನ್ನುವ ದೇವತೆ ತನ್ನ ಜ್ವಾಲಾಮಾಲಿನಿ ಅಗ್ನಿಸರಳುಗಳು ಎನ್ನುವ ಸೈನ್ಯದಲ್ಲಿ ಅಮ್ಮನವರ ಸುತ್ತಲೂ ಅಮ್ಮನವರ ಸನ್ನಿಹಿತದ ಸೈನ್ಯದ ಸುತ್ತಲೂ ಅಗ್ನಿವಲಯವನ್ನು ಸೃಷ್ಟಿಸಿದಳು. ನಿತ್ಯಷೋಡಶಿ ದೇವತೆಗಳಲ್ಲಿ ಶುಕ್ಲಪಕ್ಷ ಚತುರ್ದಶಿ ದಿನದ ತಿಥಿ ದೇವತೆ ಜ್ವಾಲಾ ಮಾಲಿನಿ ತನ್ನ ಕಲೆಯಲ್ಲಿ ಒಂದನ್ನು ಅಮ್ಮನವರಿಗೆ ಸಮರ್ಪಿಸಿಕೊಂಡ ನಿತ್ಯಾ ತಿಥಿ ದೇವತೆ.ಕಾಮೇಶ್ವರಿ, ಭಗಮಾಲಿನಿ, ನಿತ್ಯಕ್ಲಿನ್ನ, ಭೇರುಂಡ, ವಹ್ನಿವಾಸಿನಿ, ಮಹಾವಜ್ರೇಶ್ವರಿ, ಶಿವದೂತಿ, ತ್ವರಿತ, ಕುಲಸುಂದರಿ, ನಿತ್ಯ, ನೀಲಪತಾಕ, ವಿಜಯ, ಸರ್ವಮಂಗಳ, ಜ್ವಾಲಾಮಲಿನಿ, ಚಿತ್ರ, ಮಹಾನಿತ್ಯೆ.
ಹದಿನಾರನೆಯ ಕಲೆ ಮಹಾನಿತ್ಯ ಇವರು ತಿಥಿನಿತ್ಯ ದೇವತೆಗಳು. ಪ್ರತಿದಿನದ ತಿಥಿಯಲ್ಲೂ ಆ ನಿತ್ಯದೇವತೆ ನಿಶ್ಚಲವಾಗಿ ಇರುತ್ತಾಳೆ. ನಿತ್ಯ ಜೀವಿತದಲ್ಲಿ ಶ್ರೀ ದೇವಿಯ ಉಪಾಸಕರಾದ ಭಕ್ತರಿಗೆ ಜಗನ್ಮಾತೆ ಕೊಡುವ ಪರೀಕ್ಷೆಗಳನ್ನು ಆಕೆಯೇ ನಿವಾರಿಸುತ್ತಾಳೆ (ಏಕೆ ಭಕ್ತರ ಸುತ್ತ ತನ್ನ ಅಗ್ನಿಯ ಸರಳುಗಳಿಂದ ಹೊಡೆದಟ್ಟಿ ರಕ್ಷಣವಲಯವನ್ನು ಸೃಷ್ಟಿಸುತ್ತಾಳೆ. ಭಂಡಾಸುರನನ್ನು ಸಂಹರಿಸಲು ಶೌರ್ಯವನ್ನು ಉತ್ಸಾಹವನ್ನು ತೋರಿಸುತ್ತಿದ್ದ ತನ್ನ ಶಕ್ತಿ ಸೈನ್ಯವನ್ನು ಕಂಡು ಶ್ರೀಮಾತೆಗೆ ಆನಂದವಾಯಿತು.
ರಾಘವೇಂದ್ರಆಚಾರ್ಯ 9901077772. ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ,
ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಕೋಲಾರ ಜಿಲ್ಲಾ ಮಟ್ಟದ ಸಾವಯವ ಸಿರಿಧಾನ್ಯ ಮೇಳ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಚಾಲನೆ ನೀಡಿದರು. ಶುಕ್ರವಾರ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕೃಷಿಕ ಸಮಾಜ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ-೨೦೨೩ ಸಚಿವ ಮುನಿರತ್ನ ಉದ್ಘಾಟಿಸಿದರು. ಮೇಳದಲ್ಲಿ ಹೂ ಮತ್ತು ತರಕಾರಿಗಳಿಂದ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
![]()