News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ, ದೇಗುಲ ದರ್ಶನ, ದೇವರು, ದೇವರು-ಧರ್ಮ

ಮಂತ್ರಾಲಯ ಪುಣ್ಯಕ್ಷೇತ್ರ. ಓಂ ಶ್ರೀ ರಾಘವೇಂದ್ರ ನಮಃ

293

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772

ಮಂತ್ರಾಲಯ ಸುಪ್ರಸಿದ್ಧ ಪುಣ್ಯಕ್ಷೇತ್ರ. ಶ್ರೀ ಗುರು ರಾಘವೇಂದ್ರ ರಾಯರ ಮೂಲ. ವೃಂದಾವನ ಇಲ್ಲಿದೆ.ಪ್ರಲ್ಹಾದ ರಾಜರು ಯಜ್ಞ ಮಾಡಿದ ತಪೋ ಭೂಮಿ ಇದು. ತುಂಗಾ ಮಾತೆ ಇಲ್ಲಿ ಹರಿಯುತ್ತಿದ್ದಾಳೆ. ಹರಕೆ ಹೊತ್ತವರು, ಸೇವಾಸಂಕಲ್ಪ ಮಾಡಿ ಕೊಂಡವರು, ತೊಂದರೆ- ಸಂಕಷ್ಟ ಅನುಭವಿಸುವವರು, ವಿದ್ಯಾ- ಜ್ಞಾನ ಜಾಗ್ರತಿ, ಮನಶಾಂತಿ ಏಕಾಗ್ರತೆ ಬಯಸುವವರು ಸೇರಿದಂತೆ ಸಾವಿರಾರು ಭಕ್ತರು ಈ ಪುಣ್ಯ ಕ್ಷೇತ್ರಕ್ಕೆ ದಿನಾಲು ಬರುತ್ತಾರೆ. ತಮ್ಮ- ತಮ್ಮ ಸೇವೆ ಸಲ್ಲಿಸಿ ಸಂತೃಪ್ತ ಭಾವದಿಂದ ಇಲ್ಲಿಂದ ತೆರಳುತ್ತಾರೆ. ಅರ್ಚಕರ ಸಲಹೆ ಪಡೆದು ಸೇವಾ ಸಂಕಲ್ಪ ಮಾಡಬಹುದು. ವೃಂದಾವನ ಎದುರಿಗೆ ಅಷ್ಟೋತ್ತರ ಪಠಿಸಲು, ಧ್ಯಾನ ಮಾಡಲು, ಸಂಗೀತ ಸೇವೆ ಮಾಡಲು ಅವಕಾಶವಿದೆ.

ಸಾಲಿಗ್ರಾಮ ಸಹಿತ ಸರ್ವ ದೇವಾನುದೇವತೆಗಳ ಸನ್ನಿಧಾನ ಪಡೆದಂತಹ ಕ್ಷೇತ್ರ ಈ ” ಮಂತ್ರಾಲಯ”. ಗುರುರಾಯರ ವೃಂದಾವನ ಜೊತೆಗೆ, ಶ್ರೀ ಮೂಲರಾಮದೇವರ ಪೂಜೆ, ಪ್ರಲ್ಹಾದರಾಯರ ಪೂಜೆ- ಉತ್ಸವ-ಸೇವೆ, ರಥೋತ್ಸವ, ತೊಟ್ಟಿಲು ಸೇವೆ, ಆವರಣದಲ್ಲಿರುವ ನಾಗದೇವತೆಗಳ ಸೇವೆ ಮಾಡಬಹುದು. ” ಓಂ ಶ್ರೀ ರಾಘವೇಂದ್ರಾಯ ನಮಃ” ನಾಮ ಸ್ಮರಣೆ ಮಾಡುತ್ತಾ ನಿಮಗೆ ಎಷ್ಟು ಸಾದ್ಯವಾ ಗುತ್ತೋ ಅಷ್ಟು ಪ್ರದಕ್ಷಿಣೆ ಮಾಡಿ, ಎಲ್ಲಾ ಸಂಕಷ್ಟಗಳು ದೂರವಾಗಿ ಉತ್ಸಾಹ ಮೂಡಿ ಬರುತ್ತದೆ.ವಯಸ್ಸಾದವರು ಕೇವಲ ನಾಮ ಸ್ಮರಣೆ ಮಾಡಬಹುದು. “ನಂಬಿಕೆ, ದೃಡಸಂಕಲ್ಪ ಇಲ್ಲಿ ಬಹು ಮುಖ್ಯ”. ಇವುಗಳನ್ನು ಗಟ್ಟಿಗೊಳಿಸಿ”- ಶ್ರೀ ರಾಯರ ನಾಮ ಸ್ಮರಣೆ ಮಾಡಿ ಸರ್ವವೂ ಶುಭವಾಗುವದು

“ಓಂ ಶ್ರೀ ರಾಘವೇಂದ್ರಾಯ ನಮಃ ” ರಾಘವೇಂದ್ರಆಚಾರ್ಯ” ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.

ಮಂತ್ರಾಲಯ ಸುಪ್ರಸಿದ್ಧ ಪುಣ್ಯಕ್ಷೇತ್ರ. ಶ್ರೀ ಗುರು ರಾಘವೇಂದ್ರ ರಾಯರ ಮೂಲ. ವೃಂದಾವನ ಇಲ್ಲಿದೆ.ಪ್ರಲ್ಹಾದ ರಾಜರು. ಯಜ್ಞ ಮಾಡಿದ ತಪೋ ಭೂಮಿ ಇದು. ತುಂಗಾ ಮಾತೆ ಇಲ್ಲಿ ಹರಿಯುತ್ತಿದ್ದಾಳೆ. ಹರಕೆ ಹೊತ್ತವರು, ಸೇವಾಸಂಕಲ್ಪ ಮಾಡಿ. ಕೊಂಡವರು, ತೊಂದರೆ- ಸಂಕಷ್ಟ ಅನುಭವಿಸುವವರು, ವಿದ್ಯಾ- ಜ್ಞಾನ ಜಾಗ್ರತಿ, ಮನಶಾಂತಿ ಏಕಾಗ್ರತೆ ಬಯಸುವವರು ಸೇರಿದಂತೆ ಸಾವಿರಾರು ಭಕ್ತರು ಈ ಪುಣ್ಯ ಕ್ಷೇತ್ರಕ್ಕೆ ದಿನಾಲು ಬರುತ್ತಾರೆ. ತಮ್ಮ- ತಮ್ಮ ಸೇವೆ ಸಲ್ಲಿಸಿ ಸಂತೃಪ್ತ ಭಾವದಿಂದ ಇಲ್ಲಿಂದ ತೆರಳುತ್ತಾರೆ. ಅರ್ಚಕರ ಸಲಹೆ ಪಡೆದು ಸೇವಾ ಸಂಕಲ್ಪ ಮಾಡಬಹುದು. ವೃಂದಾವನ ಎದುರಿಗೆ ಅಷ್ಟೋತ್ತರ ಪಠಿಸಲು, ಧ್ಯಾನ ಮಾಡಲು, ಸಂಗೀತ ಸೇವೆ ಮಾಡಲು ಅವಕಾಶವಿದೆ.

“ಓಂ ಶ್ರೀ ರಾಘವೇಂದ್ರಾಯ ನಮಃ” ರಾಘವೇಂದ್ರಆಚಾರ್ಯ 9901077772 ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ, ಅನಾರೋಗ್ಯ, ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆ. ಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ. ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

ಸಾಲಿಗ್ರಾಮ ಸಹಿತ ಸರ್ವ ದೇವಾನುದೇವತೆಗಳ ಸನ್ನಿಧಾನ ಪಡೆದಂತಹ ಕ್ಷೇತ್ರ ಈ ” ಮಂತ್ರಾಲಯ”. ಗುರುರಾಯರ ವೃಂದಾವನ ಜೊತೆಗೆ, ಶ್ರೀ ಮೂಲರಾಮದೇವರ ಪೂಜೆ, ಪ್ರಲ್ಹಾದರಾಯರ ಪೂಜೆ- ಉತ್ಸವ-ಸೇವೆ, ರಥೋತ್ಸವ, ತೊಟ್ಟಿಲು ಸೇವೆ, ಆವರಣದಲ್ಲಿರುವ ನಾಗದೇವತೆಗಳ ಸೇವೆ ಮಾಡಬಹುದು. ” ಓಂ ಶ್ರೀ ರಾಘವೇಂದ್ರಾಯ ನಮಃ” ನಾಮ ಸ್ಮರಣೆ ಮಾಡುತ್ತಾ ನಿಮಗೆ ಎಷ್ಟು ಸಾದ್ಯವಾ ಗುತ್ತೋ ಅಷ್ಟು ಪ್ರದಕ್ಷಿಣೆ ಮಾಡಿ, ಎಲ್ಲಾ ಸಂಕಷ್ಟಗಳು ದೂರವಾಗಿ ಉತ್ಸಾಹ ಮೂಡಿ ಬರುತ್ತದೆ.ವಯಸ್ಸಾದವರು ಕೇವಲ ನಾಮ ಸ್ಮರಣೆ ಮಾಡಬಹುದು. “ನಂಬಿಕೆ, ದೃಡಸಂಕಲ್ಪ ಇಲ್ಲಿ ಬಹು ಮುಖ್ಯ. ಇವುಗಳನ್ನು ಗಟ್ಟಿಗೊಳಿಸಿ”- ಶ್ರೀ ರಾಯರ ನಾಮ ಸ್ಮರಣೆ ಮಾಡಿ ಸರ್ವವೂ ಶುಭವಾಗುವದು.

ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ , ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ವಿದೇಶಿ ಯೋಗ,
ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ ಗಳ ಮೇಲೆ ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ,.!!

    ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ  ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….