ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು ಒಂದು ಹೆಣ್ಣು ಮಗು ಇದೆ ಶ್ರೀಧರ್ ಮಾದರಿಯಲ್ಲೆ ಹೆಂಡತಿ ಕೂಡ ಪ್ರಸಿದ್ಧ ಕಲಾವಿದೆ ಇವರಿಬ್ಬರು ವಿದ್ಯೆ ಮಗಳಿಗೂ ಕೂಡ ಬಂದಿದೆ.

ಶ್ರೀಧರ್ ದಂಪತಿಗೆ ಸೀನಿಯರ್ ಡಾನ್ಸರ್ ಪ್ರಶಸ್ತಿ ಅಮೃತ ಘಳಿಗೆ’ ಚಿತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿಸಿರಿದ ಮತ್ತು ಭರತನಾಟ್ಯ ಪ್ರದರ್ಶನದಿಂದ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ನಟ, ನೃತ್ಯಪಟು ಶ್ರೀಧರ್ ಮತ್ತು ಅವರ ಪತ್ನಿ ಅನುರಾಧ ಅವರನ್ನು ಚೆನ್ನೈನ ನಾರದ ಗಾನ ಸಭಾ 2009ನೇ ಸಾಲಿನ ‘ಸೀನಿಯರ್ ಡಾನ್ಸರ್’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲ್ಯದಿಂದಲೇ ನೃತ್ಯದ ಗೀಳನ್ನು ಬೆಳೆಸಿಕೊಂಡಿದ್ದ ಶ್ರೀಧರ್ ಅವರಿಗೆ 1982ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ‘ಶ್ರೇಷ್ಠ ನೃತ್ಯಪಟು’ ಪ್ರಶಸ್ತಿ ನೀಡಿತ್ತು. ಶ್ರೀಧರ್ ಅವರ ನೃತ್ಯ ಮತ್ತು ಅಭಿನಯ ಸಾಮರ್ಥ್ಯವನ್ನು ಗಮನಿಸಿದ ಖ್ಯಾತ ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ‘ಅಮೃತ ಘಳಿಗೆ’ ಚಿತ್ರಕ್ಕಾಗಿ ಶ್ರೀಧರ್ ಅವರನ್ನು ಎಳೆತಂದಿದ್ದರು.

ನಂತರ ಸುಂದರ ಸ್ವಪ್ನಗಳು, ಬಣ್ಣದ ವೇಷ, ಶಬರಿಮಲೆ ಸ್ವಾಮಿ ಅಯ್ಯಪ್ಪ, ಮೌನ ಗೀತೆ, ಹಠಮಾರಿ ಹೆಣ್ಣು ಕಿಲಾಡಿ ಗಂಡು, ಆಸ್ಫೋಟ, ಬೊಂಬಾಟ್ ಹೆಂಡ್ತಿ, ಸಂತ ಶಿಶುನಾಳ ಷರೀಫ ಸಾಹೇಬ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಶಿಶುನಾಳ ಚಿತ್ರಕ್ಕೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಒಲಿದುಬಂದಿತು. ಕನ್ನಡ ಚಿತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿಯೂ ಶ್ರೀಧರ್ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ. ಶ್ರೀಧರ್ ಮತ್ತು ಅನುರಾಧ ದಂಪತಿಗಳು ಕರ್ನಾಟಕ, ಭಾರತದೆಲ್ಲೆಡೆ ಮತ್ತು ವಿಶ್ವದಾದ್ಯಂತ ನೃತ್ಯ ಪ್ರದರ್ಶನಗಳನ್ನು ನೀಡಿದ್ದಾರೆ. ನೃತ್ಯ ಮತ್ತು ಅಭಿನಯ ಕ್ಷೇತ್ರದಲ್ಲಿ ಅವರ ಮೂರು ದಶಕಗಳ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ 2002ರಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿತ್ತು. 2008ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಶ್ರೀಧರ್ ಮತ್ತು ಅನುರಾಧ ಅವರನ್ನು ಪ್ರಶಸ್ತಿ ನೀಡಿ ಗೌರವಿಸಿತ್ತು.

ಚಲನಚಿತ್ರ ಕಲಾವಿದರಾದ ಶ್ರೀಧರ್ ಮತ್ತು ಅನುರಾಧ ದಂಪತಿ ಪುತ್ರಿ ನೃತ್ಯದಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಪೋಷಕರಿಗೆ ಕೀರ್ತಿ ತಂದಿದ್ದಾರೆ. ಮನಶಾಸ್ತ್ರದಲ್ಲಿ ಹೆಚ್ಚಿನ ಆಸಕ್ತಿ ಇರುವ ಅನಘಳಿಗೆ ಆ ವಿಷಯದಲ್ಲಿ ನೂರಕ್ಕೆ ನೂರು ಬಂದಿದ್ದು ಬಹಳ ಸಂತಸ ತಂದಿದೆ. ಈಗಾಗಲೇ ದೇಶ ಮತ್ತು ವಿದೇಶದಲ್ಲಿ ನೃತ್ಯ ಪ್ರದರ್ಶನ ನೀಡಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಪರಿಷತ್ನ (ಎನ್ಸಿಇಆರ್ಟಿ) ಸ್ಕಾಲರ್ಶಿಪ್ನ್ನು ಸಹ ಪಡೆಯುತ್ತಿದ್ದಾರೆ. ಪೋಷಕರ ಜೊತೆಗೆ ಇಂಗ್ಲೆಂಡ್, ಫ್ರಾನ್ಸ್ನಲ್ಲೂ ಅನಘ ಗೌರಿ ನೃತ್ಯ ಪ್ರದರ್ಶನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…