ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು ಒಂದು ಹೆಣ್ಣು ಮಗು ಇದೆ ಶ್ರೀಧರ್ ಮಾದರಿಯಲ್ಲೆ ಹೆಂಡತಿ ಕೂಡ ಪ್ರಸಿದ್ಧ ಕಲಾವಿದೆ ಇವರಿಬ್ಬರು ವಿದ್ಯೆ ಮಗಳಿಗೂ ಕೂಡ ಬಂದಿದೆ.
ಶ್ರೀಧರ್ ದಂಪತಿಗೆ ಸೀನಿಯರ್ ಡಾನ್ಸರ್ ಪ್ರಶಸ್ತಿ ಅಮೃತ ಘಳಿಗೆ’ ಚಿತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿಸಿರಿದ ಮತ್ತು ಭರತನಾಟ್ಯ ಪ್ರದರ್ಶನದಿಂದ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ನಟ, ನೃತ್ಯಪಟು ಶ್ರೀಧರ್ ಮತ್ತು ಅವರ ಪತ್ನಿ ಅನುರಾಧ ಅವರನ್ನು ಚೆನ್ನೈನ ನಾರದ ಗಾನ ಸಭಾ 2009ನೇ ಸಾಲಿನ ‘ಸೀನಿಯರ್ ಡಾನ್ಸರ್’ ಎಂದು ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲ್ಯದಿಂದಲೇ ನೃತ್ಯದ ಗೀಳನ್ನು ಬೆಳೆಸಿಕೊಂಡಿದ್ದ ಶ್ರೀಧರ್ ಅವರಿಗೆ 1982ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ‘ಶ್ರೇಷ್ಠ ನೃತ್ಯಪಟು’ ಪ್ರಶಸ್ತಿ ನೀಡಿತ್ತು. ಶ್ರೀಧರ್ ಅವರ ನೃತ್ಯ ಮತ್ತು ಅಭಿನಯ ಸಾಮರ್ಥ್ಯವನ್ನು ಗಮನಿಸಿದ ಖ್ಯಾತ ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ‘ಅಮೃತ ಘಳಿಗೆ’ ಚಿತ್ರಕ್ಕಾಗಿ ಶ್ರೀಧರ್ ಅವರನ್ನು ಎಳೆತಂದಿದ್ದರು.
ನಂತರ ಸುಂದರ ಸ್ವಪ್ನಗಳು, ಬಣ್ಣದ ವೇಷ, ಶಬರಿಮಲೆ ಸ್ವಾಮಿ ಅಯ್ಯಪ್ಪ, ಮೌನ ಗೀತೆ, ಹಠಮಾರಿ ಹೆಣ್ಣು ಕಿಲಾಡಿ ಗಂಡು, ಆಸ್ಫೋಟ, ಬೊಂಬಾಟ್ ಹೆಂಡ್ತಿ, ಸಂತ ಶಿಶುನಾಳ ಷರೀಫ ಸಾಹೇಬ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಶಿಶುನಾಳ ಚಿತ್ರಕ್ಕೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಒಲಿದುಬಂದಿತು. ಕನ್ನಡ ಚಿತ್ರವಲ್ಲದೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿಯೂ ಶ್ರೀಧರ್ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ. ಶ್ರೀಧರ್ ಮತ್ತು ಅನುರಾಧ ದಂಪತಿಗಳು ಕರ್ನಾಟಕ, ಭಾರತದೆಲ್ಲೆಡೆ ಮತ್ತು ವಿಶ್ವದಾದ್ಯಂತ ನೃತ್ಯ ಪ್ರದರ್ಶನಗಳನ್ನು ನೀಡಿದ್ದಾರೆ. ನೃತ್ಯ ಮತ್ತು ಅಭಿನಯ ಕ್ಷೇತ್ರದಲ್ಲಿ ಅವರ ಮೂರು ದಶಕಗಳ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರ 2002ರಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿತ್ತು. 2008ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಶ್ರೀಧರ್ ಮತ್ತು ಅನುರಾಧ ಅವರನ್ನು ಪ್ರಶಸ್ತಿ ನೀಡಿ ಗೌರವಿಸಿತ್ತು.
ಚಲನಚಿತ್ರ ಕಲಾವಿದರಾದ ಶ್ರೀಧರ್ ಮತ್ತು ಅನುರಾಧ ದಂಪತಿ ಪುತ್ರಿ ನೃತ್ಯದಲ್ಲಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಪೋಷಕರಿಗೆ ಕೀರ್ತಿ ತಂದಿದ್ದಾರೆ. ಮನಶಾಸ್ತ್ರದಲ್ಲಿ ಹೆಚ್ಚಿನ ಆಸಕ್ತಿ ಇರುವ ಅನಘಳಿಗೆ ಆ ವಿಷಯದಲ್ಲಿ ನೂರಕ್ಕೆ ನೂರು ಬಂದಿದ್ದು ಬಹಳ ಸಂತಸ ತಂದಿದೆ. ಈಗಾಗಲೇ ದೇಶ ಮತ್ತು ವಿದೇಶದಲ್ಲಿ ನೃತ್ಯ ಪ್ರದರ್ಶನ ನೀಡಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಪರಿಷತ್ನ (ಎನ್ಸಿಇಆರ್ಟಿ) ಸ್ಕಾಲರ್ಶಿಪ್ನ್ನು ಸಹ ಪಡೆಯುತ್ತಿದ್ದಾರೆ. ಪೋಷಕರ ಜೊತೆಗೆ ಇಂಗ್ಲೆಂಡ್, ಫ್ರಾನ್ಸ್ನಲ್ಲೂ ಅನಘ ಗೌರಿ ನೃತ್ಯ ಪ್ರದರ್ಶನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
https://kolarnewsepaper.blogspot.com
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.