News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

59

ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

    ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…