News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

60

ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…

  • ವಿಚಿತ್ರ ಆದರೂ ಸತ್ಯ

    ಈ ಕೋತಿ ಮಾಡಿದ ವಿಚಿತ್ರ ಚೇಷ್ಟೆಯ ಬೆಲೆ ಲೀಟರ್‌ಗೆ 70 ರೂ..!ಮಂಗಗಳು ಹೀಗೂ ಮಾಡ್ತವೆ…

    ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…