News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

59

ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….