ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.