ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
![]()
ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.
ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…