ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.
ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.
ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.
ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಲಾ ಹಾಸ್ಟೆಲ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್…
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…