ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…