ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.
ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.
ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.
ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…