News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

59

ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಸುದ್ದಿ

    ತುಂಬು ಗರ್ಭಿಣಿಯಾದ ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಂದ ಅಂಡರ್‌ವಾಟರ್ ಫೋಟೋಶೂಟ್…!

    ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 12/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್‌ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…