ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ. ಕೇರಳದ ಒಂದು ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಶ್ರೀನಾಥ್ ಮಾಡಿದ ಕೆಲಸಕ್ಕೆ ನಗಬೇಕೋ ಅಥವಾ ಹೊಗಳಬೇಕೋ ಎಂದು ಜನರು ಟೆನ್ಶನ್ ಗೆ ಒಳಗಾಗಿದ್ದಾರೆ.

ಹೌದು ಸ್ನೇಹಿತರೆ ಆ ದಿನ ಆ ಕಾಲೇಜಿನ ಉಪನ್ಯಾಸಕರ ಮದುವೆ ನಡೆಯುತ್ತಿತ್ತು ಮತ್ತು ಆ ಮದುವೆಗೆ ವಿದ್ಯಾರ್ಥಿಗಳು ಕೂಡ ಬಂದಿದ್ದರು ಮತ್ತು ಅವರಲ್ಲಿ ಶ್ರೀನಾಥ್ ಕೂಡ ಇದ್ದ. ಇನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಮದುವೆಯನ್ನ ನೋಡಿ ಶುಭಾಶಯವನ್ನ ಹೇಳಿಹೋಗಲು ಬಂದಿದ್ದರು, ಆದರೆ ಶ್ರೀನಾಥ್ ಮಾತ್ರ ಬೇರೆ ಕೆಲಸಕ್ಕಾಗಿಯೇ ಬಂದಿದ್ದ. ಹೌದು ಸ್ನೇಹಿತರೆ ಉಪನ್ಯಾಸಕರ ಮದುವೆಯ ಆರತಕ್ಷತೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಎಲ್ಲರೂ ಫೋಟೋಗಳಿಗೆ ಪೋಸ್ ಕೊಟ್ಟು ಶುಭಾಶಯವನ್ನ ಹೇಳಿ ಹೋಗುತ್ತಿದ್ದರು, ಇನ್ನು ಈ ಸಮಯದಲ್ಲಿ ಸ್ಟೇಜ್ ಮೇಲೆ ಬಂದ ಶ್ರೀನಾಥ್ ತನ್ನ ಅಸೈನ್ಮೆಂಟ್ ರೆಕಾರ್ಡ್ ಪುಸ್ತಕ ಕೊಟ್ಟು ಅದಕ್ಕೆ ಸಹಿ ಮಾಡಿಕೊಡುವಂತೆ ಉಪನ್ಯಾಸಕರ ಮುಂದೆ ಇಟ್ಟಿದ್ದಾನೆ.

ಇನ್ನು ಇದನ್ನ ನೋಡಿ ಒಂದು ಕ್ಷಣ ಆಶ್ಚರ್ಯನಾದ ಆ ಉಪನ್ಯಾಸಕ ನಗಾಡುತ್ತಲೇ ಆ ಪುಸ್ತಕಕ್ಕೆ ಸಹಿ ಮಾಡಿ ಕೊಟ್ಟರು, ಇನ್ನು ಇದನ್ನ ನೋಡಿದ ಮದುವೆಯ ಹೆಣ್ಣು ನಾನು ಈ ಸಮಯದಲ್ಲಿ ನಗಾಡಿದರೆ ಚೆನ್ನಾಗಿರಲ್ಲ ಎಂದು ತನ್ನ ನಗುವನ್ನ ಕಂಟ್ರೋಲ್ ಮಾಡಿಕೊಂಡು ಕೈ ಅಡ್ಡ ಇಟ್ಟುಕೊಂಡು ನಗಾಡಿದ್ದಾರೆ. ಇನ್ನು ಈ ಸಮಯದಲ್ಲಿ ಯಾರ ಬಗ್ಗೆ ಆಲೋಚನೆ ಮಾಡದ ಶ್ರೀನಾಥ್ ತನ್ನ ಪಾಡಿಗೆ ತಾನು ಸಹಿ ಮಾಡಿಕೊಂಡು ಫೋಟೋಗೆ ಪೋಸ್ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾನೆ, ಮದುವೆಯಾದ ಮೇಲೆ ಹಾನಿಮುನು ಅದೂ ಇದು ಅಂತ ಉಪನ್ಯಾಸಕರು ಕಾಲೇಜ್ ಗೆ ಬರುವುದಿಲ್ಲ ಮತ್ತು ಉಪನ್ಯಾಸಕರು ಕೈಗೆ ಸಿಗಲ್ಲ ಎಂದು ಭಾವಿಸಿದ ಶ್ರೀನಾಥ್ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿಸಿಕೊಳ್ಳುವ ಸಲುವಾಗಿಯೇ ಶ್ರೀನಾಥ್ ಮದುವೆಗೆ ಬಂದಿದ್ದನಂತೆ.

ಇನ್ನು ಇದನ್ನ ನೋಡಿದ ಅಲ್ಲಿನ ಜನ ಒಂದು ಕ್ಷಣ ನಗುವನ್ನ ತಡೆಯಲಾಗದೆ ಮೂಕವಿಸ್ಮಿತರಾಗಿದ್ದಾರೆ, ಇನ್ನು ಇದೆಲ್ಲದರ ನಡುವೆ ಯಾವುದೇ ಮುಜುಗರವನ್ನ ಮಾಡಿಕೊಳ್ಳದೆ ತನ್ನ ವಿದ್ಯಾರ್ಥಿಯ ರೆಕಾರ್ಡ್ ಪುಸ್ತಕಕ್ಕೆ ಸಹಿ ಮಾಡಿದ ಉಪನ್ಯಾಸಕರ ವಿನಯವನ್ನ ನಾವು ಮೆಚ್ಚಿಕೊಳ್ಳಲೇಬೇಕು. ಕೆಲವು ವಿದ್ಯಾರ್ಥಿಗಳು ತಮ್ಮ ಉಪನ್ಯಾಸಕರ ಬಳಿ ಮಾತನಾಡಲು ಕೂಡ ಹೆದರುತ್ತಾರೆ ಆದರೆ ಶ್ರೀನಾಥ್ ಮಾತ್ರ ಯಾವುದೇ ಭಯಪಡದೆ ತನ್ನ ಉಪನ್ಯಾಸಕರ ಮದುವೆಗೆ ಬಂದು ರೆಕಾರ್ಡ್ ಪುಸ್ತಕಕ್ಕೆ ಸಹಿ ಹಾಕಿಸಿಕೊಳ್ಳುವುದರಲ್ಲಿಯೇ ಗೊತ್ತಾಗುತ್ತದೆ ಈ ಉಪನ್ಯಾಸಕರು ತಮ್ಮ ವಿದ್ಯಾರ್ಥಿಗಳ ಬಳಿ ಎಷ್ಟು ಅನ್ಯೋನ್ಯವಾಗಿ ಇದ್ದಾರೆ ಅನ್ನುವುದು, ಸ್ನೇಹಿತರೆ ಉಪನ್ಯಾಸಕರ ತಾಳ್ಮೆ, ವಿನಯತೆ ಮತ್ತು ವಿದ್ಯಾರ್ಥಿ ಶ್ರೀನಾಥ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…