News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

932

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್‍ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.

ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.

ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇಂದ್ರ ಸಚಿವ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅಸ್ತಂಗತ…

    ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್​ ಕುಮಾರ್​ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.