ಆಧ್ಯಾತ್ಮ

ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

789

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ವಿಠಲ ಎಂಬ ಹೆಸರಿನಿಂದ ಕರೆಯಲಾಗಿದೆ. ಇದು ವಿಷ್ಣುವಿನ ಮತ್ತೊಂದು ಏಕಮೂರ್ತಿ ಸ್ವರೂಪ. ಐತಿಹಾಸಿಕವಾಗಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ಪಂಡರ್‍ಪುರ್’ ಅಥವಾ ‘ಪಂಡರಾಪುರ’ ಎಂಬಲ್ಲಿ ಮಾತ್ರ ಒಂದು ಪಾಂಡುರಂಗ ವಿಠಲನ ದೇವಸ್ಥಾನವಿದೆ. ಭೀಮಾ ನದಿಯ ಬಲದಂಡೆಯ ಮೇಲೆ ಈ ದೇಗುಲವಿದೆ. ಕೃಷ್ಣಾ ನದಿಯ ಉಪನದಿಯಾದ ಭೀಮಾ ನದಿಯನ್ನು ಪಂಡರಪುರದಲ್ಲಿ ‘ಚಂದ್ರಭಾಗ’ ನದಿಯೆಂದು ಕರೆಯುತ್ತಾರೆ.

ಪಾಂಡುರಂಗ ವಿಠ್ಠಲನ ನೆಲೆವೀಡಾದ ಪಂಡರಪುರ ಮಹಾರಾಷ್ಟ್ರದ ಪ್ರಮುಖ ಯಾತ್ರಾಸ್ಥಳ. ವಿಠ್ಠಲನ ಭಕ್ತರನ್ನು ವಾರ್ಕರಿ ಎಂದೇ ಕರೆಯುತ್ತಾರೆ. ಇವರು ಮಹಾರಾಷ್ಟ್ರ ಮತ್ತು ನೆರೆಯ ರಾಜ್ಯಗಳಲ್ಲಿ ಅಪಾರ ಸಂಖ್ಯೆಯಲ್ಲಿದ್ದಾರೆ.

ಇವರೆಲ್ಲ ತಮ್ಮ ತಮ್ಮ ಊರು, ಪಟ್ಟಣಗಳಿಂದ ಗುಂಪು ಗುಂಪಾಗಿ ಹೊರಟು ಭಕ್ತಿಗೀತೆ, ಅಭಂಗಗಳನ್ನು ಹಾಡುತ್ತ, ವಿಠ್ಠಲನ ನಾಮಸ್ಮರಣೆ ಮಾಡುತ್ತ ಪಂಡರಪುರ ತಲುಪಿ `ಆಷಾಢ ಏಕಾದಶಿ~ಯ ಪವಿತ್ರ ದಿನದಂದು ಪಾಂಡುರಂಗನ ದರ್ಶನ ಪಡೆಯುತ್ತಾರೆ.

ಭಕ್ತಿಯ ಉತ್ಕಟತೆ: ನಾಮಸ್ಮರಣ ಬಲದಿಂದಲೇ ಭಗವಂತನನ್ನು ಕಾಣಬಹುದು ಎಂಬ ಸಂದೇಶ
ನೀಡಿದವನು ಪಾಂಡುರಂಗ. ಅದಕ್ಕೆಂದೇ, ಅಭಂಗಗಳು ಗಾಯನ, ಫುಗಡಿಯ ನೃತ್ಯ, ನಾಮಸ್ಮರಣೆ ಜಯಘೋಷ ಮುಗಿಲು ಮುಟ್ಟುತ್ತದೆ.

ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಆರೋಗ್ಯ

    ಕಿಡ್ನಿಯಲ್ಲಿ ಕಲ್ಲಿದ್ದರೆ, ಬೊಜ್ಜು ಹೆಚ್ಚಾಗಿದ್ದರೆ, ಹೆಣ್ಣುಮಕ್ಕಳ ಅರೋಗ್ಯ ಸಮಸ್ಯೆಗಳಿಗೆ ಈ ಧಾನ್ಯ ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ.

    ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ.  ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಉಪಯುಕ್ತ ಮಾಹಿತಿ

    ಮೊಡವೆ ಕಲೆಗಳು ಒಂದೇ ದಿನದಲ್ಲಿ ಮಾಯವಾಗಲು ಆಲ್ಮಂಡ್ ನಿಂದ ಈಗೆ ಮಾಡಿದರೆ ಸಾಕು,.!

    ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…