News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

104

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು ಹೇಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಉಪಯುಕ್ತ ಮಾಹಿತಿ

    ನಿಮ್ಮ ವಯಸ್ಸು,ದಿನಗಳು,ಎಷ್ಟು ಗಂಟೆ,ನಿಮಿಷ,ಸೆಕೆಂಡುಗಳು,ಹುಟ್ಟಿದ್ದು ಯಾವ ವಾರ ಎಲ್ಲವನ್ನೂ ಕ್ಷಣ ಮಾತ್ರದಲ್ಲಿ ತಿಳಿಯುವುದು ಹೇಗೆಂದು ತಿಳಿಯಲು ಈ ಲೇಖನ ಓದಿ…

    ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.