inspirational, ಸುದ್ದಿ

ಪ್ರಕಟವಾಯ್ತು SSLC ಫಲಿತಾಂಶ..ರಾಜ್ಯಕ್ಕೆ ಇವರೇ ಪ್ರಥಮ…ನಿಮ್ಮ ಜಿಲ್ಲೆ ಯಾವ ಸ್ಥಾನದಲ್ಲಿದೆ ನೋಡಿ…

217

ಈ ಬಾರಿಯ ಎಸ್‍ಎಸ್‍ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ.

ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ.

ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಗರದ ವಿಜಯ ಶಾಲೆಯ ಪ್ರಗತಿ ಹಾಗೂ ಅಭಿನ್ 624 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಪರಿಣಾಮ ಹಾಸನ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಬಾರಿ ಶೇ.84.68 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದರು. ಆದರೆ ಈ ಬಾರಿ ಶೇ 89.33 ರಷ್ಟು ಉತ್ತೀರ್ಣರಾಗಿದ್ದಾರೆ. ಒಟ್ಟಿನಲ್ಲಿ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅಚ್ಚರಿ ಫಲಿತಾಂಶ ಹೊರಬಿದ್ದಿದೆ.

ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಎಂದಿನಂತೆ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.73.70 ಫಲಿತಾಂಶ ದಾಖಲಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ.1.7ರಷ್ಟು ಏರಿಕೆಯಾಗಿದೆ.

ಶೇ.89.33 ಫಲಿತಾಂಶ ದಾಖಲಿಸುವ ಮೂಲಕ ಹಾಸನ ಮೊದಲ ಸ್ಥಾನ ಪಡೆದುಕೊಂಡರೆ, ಶೇ.88.49 ಫಲಿತಾಂಶ ದಾಖಲಿಸಿ ರಾಮನಗರ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.88.49 ಫಲಿತಾಂಶ ದಾಖಲಿಸುವ ಮೂಲಕ ಬೆಂಗಳೂರು ಗ್ರಾಮಾಂತರ ಮೂರನೇ ಸ್ಥಾನ ಪಡೆದುಕೊಂಡರೆ ಶೇ.53.95 ಫಲಿತಾಂಶದೊಂದಿಗೆ ಯಾದಗಿರಿ ಕೊನೆಯ ಸ್ಥಾನ ಪಡೆದುಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • ಸುದ್ದಿ

    ಮೀನು ತಿನ್ನುವ ಅದೆಷ್ಟೋ ಜನರಿಗೆ ಈ ವಿಷಯ ಇನ್ನು ತಿಳಿದಿಲ್ಲ, ನೋಡಿ.

    ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…