ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ ಮಾಯವಾಗುತ್ತೆ ಮತ್ತು ಪ್ರತ್ಯಕ್ಷವಾಗುತ್ತದೆ.

ಗುಜರಾತಿನ ವಡೋದರ ಬಳಿಯಿರುವ ಕವಿಕಂಬೋಯ ಎಂಬ ಗ್ರಾಮದ ಬಳಿ ಅರಬ್ಬಿ ಸಮುದ್ರದಲ್ಲಿ ನಿರ್ಮಿಸಿರುವ ಆಲಯದಲ್ಲಿ ಸ್ತಂಭೇಶ್ವರನಾಗಿ ಆ ಪರಮಶಿವನು ನೆಲೆಸಿದ್ದಾನೆ. ಈ ದೇವಾಲಯ ಬಹಳ ಪುರಾತನವಾದದ್ದು ಎಂದು ಇತಿಹಾಸಕಾರರು ಹೇಳುತ್ತಾರೆ. ಸಹಸ್ರಾರು ಶತಮಾನಗಳ ಹಿಂದೆ ಕಾರ್ತಿಕೇಯ ಸ್ವಾಮಿಯೇ ಇದನ್ನು ನಿರ್ಮಿಸಿದ್ದನೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆಗ ತಾರಕಾಸುರನನ್ನು ವಧಿಸಿದ ಸಮಯದಲ್ಲಿ ನಿರ್ಮಿಸಲಾದ ಈ ದೇವಾಲಯ ಸಮುದ್ರದಲ್ಲಿ ಮುಳುಗಿದ್ದು, 150 ವರ್ಷಗಳ ಹಿಂದೆ ಕಾಣಿಸಿಕೊಂಡಿತಂತೆ. ಆದರೂ ಸಹ ಇಂದಿಗೂ ಆ ದೇವಾಲಯ ದಿನವೂ ಸಮುದ್ರದಲ್ಲಿ ಮುಳುಗಿ ಮಾರನೇ ದಿನ ಮತ್ತೆ ಪ್ರತ್ಯಕ್ಷವಾಗುತ್ತದೆಯಂತೆ.

ನಾಲ್ಕು ಅಡಿ ಎತ್ತರವಿರುವ ಈ ಶಿವಲಿಂಗ ತಮ್ಮ ಕೋರಿಕೆಗಳನ್ನ ಈಡೇರಿಸುತ್ತಾನೆ ಎಂದು ಭಕ್ತಕೋಟಿ ನಂಬುತ್ತಾರೆ.ಈ ದೇವಾಲಯದ ದರ್ಶನ ಪಡೆಯಬೇಕೆಂದರೆ ಭಕ್ತರು ಬೆಳಿಗ್ಗೆ ಬರಬೇಕು ಮಧ್ಯಾಹ್ನದವರೆಗೆ ದರ್ಶನ ಮಾಡಿಕೊಂಡು ಪೂಜೆ ಮಾಡಿಕೊಂಡು ತದನಂತರ ಹಿಂದಿರುಗಲೇ ಬೇಕು.
ಏಕೆಂದರೆ ಆಗ ಆ ದೇವಾಲಯ ಸಮುದ್ರದಲ್ಲಿ ಮುಳುಗಿ ಹೋಗುತ್ತದೆ. ಆದರೆ ಈ ಆಲಯಕ್ಕೆ ಈ ವಿಶೇಷತೆ ಅಲ್ಲದೆ ಇನ್ನೊಂದು ವಿಶೇಷತೆ ಕೂಡ ಇದೆ.ಈ ದೇವಾಲಯ ಇರುವ ಸ್ಥಳದಲ್ಲಿ ಚೋಟೆ ಮಹೆ ಸಾಗರ್, ಸಬರಮತಿ ಎಂಬ ಎರಡು ನದಿಗಳ ಸಂಗಮವಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.