ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ ಮಾಯವಾಗುತ್ತೆ ಮತ್ತು ಪ್ರತ್ಯಕ್ಷವಾಗುತ್ತದೆ.
ಗುಜರಾತಿನ ವಡೋದರ ಬಳಿಯಿರುವ ಕವಿಕಂಬೋಯ ಎಂಬ ಗ್ರಾಮದ ಬಳಿ ಅರಬ್ಬಿ ಸಮುದ್ರದಲ್ಲಿ ನಿರ್ಮಿಸಿರುವ ಆಲಯದಲ್ಲಿ ಸ್ತಂಭೇಶ್ವರನಾಗಿ ಆ ಪರಮಶಿವನು ನೆಲೆಸಿದ್ದಾನೆ. ಈ ದೇವಾಲಯ ಬಹಳ ಪುರಾತನವಾದದ್ದು ಎಂದು ಇತಿಹಾಸಕಾರರು ಹೇಳುತ್ತಾರೆ. ಸಹಸ್ರಾರು ಶತಮಾನಗಳ ಹಿಂದೆ ಕಾರ್ತಿಕೇಯ ಸ್ವಾಮಿಯೇ ಇದನ್ನು ನಿರ್ಮಿಸಿದ್ದನೆಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆಗ ತಾರಕಾಸುರನನ್ನು ವಧಿಸಿದ ಸಮಯದಲ್ಲಿ ನಿರ್ಮಿಸಲಾದ ಈ ದೇವಾಲಯ ಸಮುದ್ರದಲ್ಲಿ ಮುಳುಗಿದ್ದು, 150 ವರ್ಷಗಳ ಹಿಂದೆ ಕಾಣಿಸಿಕೊಂಡಿತಂತೆ. ಆದರೂ ಸಹ ಇಂದಿಗೂ ಆ ದೇವಾಲಯ ದಿನವೂ ಸಮುದ್ರದಲ್ಲಿ ಮುಳುಗಿ ಮಾರನೇ ದಿನ ಮತ್ತೆ ಪ್ರತ್ಯಕ್ಷವಾಗುತ್ತದೆಯಂತೆ.
ನಾಲ್ಕು ಅಡಿ ಎತ್ತರವಿರುವ ಈ ಶಿವಲಿಂಗ ತಮ್ಮ ಕೋರಿಕೆಗಳನ್ನ ಈಡೇರಿಸುತ್ತಾನೆ ಎಂದು ಭಕ್ತಕೋಟಿ ನಂಬುತ್ತಾರೆ.ಈ ದೇವಾಲಯದ ದರ್ಶನ ಪಡೆಯಬೇಕೆಂದರೆ ಭಕ್ತರು ಬೆಳಿಗ್ಗೆ ಬರಬೇಕು ಮಧ್ಯಾಹ್ನದವರೆಗೆ ದರ್ಶನ ಮಾಡಿಕೊಂಡು ಪೂಜೆ ಮಾಡಿಕೊಂಡು ತದನಂತರ ಹಿಂದಿರುಗಲೇ ಬೇಕು.
ಏಕೆಂದರೆ ಆಗ ಆ ದೇವಾಲಯ ಸಮುದ್ರದಲ್ಲಿ ಮುಳುಗಿ ಹೋಗುತ್ತದೆ. ಆದರೆ ಈ ಆಲಯಕ್ಕೆ ಈ ವಿಶೇಷತೆ ಅಲ್ಲದೆ ಇನ್ನೊಂದು ವಿಶೇಷತೆ ಕೂಡ ಇದೆ.ಈ ದೇವಾಲಯ ಇರುವ ಸ್ಥಳದಲ್ಲಿ ಚೋಟೆ ಮಹೆ ಸಾಗರ್, ಸಬರಮತಿ ಎಂಬ ಎರಡು ನದಿಗಳ ಸಂಗಮವಾಗುತ್ತದೆ. ಇಲ್ಲಿಗೆ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…