ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.