ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್ಗಳು, ಶಾಪಿಂಗ್ ಮಾಲ್, ಕಛೇರಿಗಳು…