News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

79

ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.

ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಹಣ ಕಾಸು

    ಡೆಬಿಟ್‌ ಕಾರ್ಡ್‌ ಪಾವತಿಗಿನ್ನು ವ್ಯವಹಾರ ಶುಲ್ಕ ಇಲ್ಲ..!ತಿಳಿಯಲು ಈ ಲೇಖನ ಓದಿ..

    ಡೆಬಿಟ್ ಕಾರ್ಡ್, ಭೀಮ್ ಸೇರಿದಂತೆ ಆನ್ ಲೈನ್ ವಹಿವಾಟಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಇತರೆ ಆಪ್ ಗಳನ್ನು ಬಳಸುತ್ತಿದ್ದವರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ.