ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಆಗಿರುವ ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…