ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ. ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ. ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ. ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಒಂದೋ ಹಣದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…