ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…