ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.

ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.

ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.

ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…