ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ ಊಟ ಮಾಡುವ ಸೊಗಸೇ ಬೇರೆ. ಈ ರೀತಿಯಾಗಿ ಊಟ ಮಾಡಿದರೆ ಅದರಿಂದ ಜೀರ್ಣಕ್ರಿಯೆಯು ಸರಾಗವಾಗಿ ಆಗುವುದು ಎಂದು ಆಯುರ್ವೇದವು ಹೇಳಿದೆ.
ನೀವು ತಿನ್ನುವಂತಹ ಭಂಗಿಯು ನಿಮ್ಮ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಕೆಲವೊಂದು ಮಂದಿ ತಾವು ಮಲಗಿಕೊಂಡು ತಿನ್ನುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಆತ್ಮತೃಪ್ತಿ ಸಿಗುತ್ತದೆಯೇ ಹೊರತು, ದೇಹಕ್ಕೆ ಲಾಭವಿಲ್ಲ. ಇದರಿಂದ ಅಜೀರ್ಣ ಬರಬಹುದು. ಹಾಗೆ ಹೊಟ್ಟೆಉಬ್ಬರ ಮತ್ತು ಕಿರಿಕಿರಿ ಉಂಟಾಗಬಹುದು. ಮಹಿಳೆಯರ ಮೇಲೆ ನಡೆಸಿದಂತಹ ಒಂದು ಅಧ್ಯಯನದ ಪ್ರಕಾರ ಮಲಗಿ ತಿನ್ನುವಂತಹ ಜನರಲ್ಲಿ ಸ್ವಲ್ಪ ಸಮಯದ ಬಳಿಕ ತೊಂದರೆ ಕಂಡುಬರುವುದು. ಇದರಲ್ಲಿ ಬೇರೆಯವರಿಗೆ ಹೋಲಿಸಿದರೆ ಜೀರ್ಣಕ್ರಿಯೆಯು ತುಂಬಾ ನಿಧಾನವಾಗುವುದು.
ತಿಂದ ಕೂಡಲೇ ಎದ್ದು ನಿಂತರೇ ನೆರವಾಗುವುದೇ? : ಮಲಗಿ ಅಥವಾ ಕುಳಿತುಕೊಂಡು ತಿನ್ನುವುದಕ್ಕೆ ಹೋಲಿಸಿದರೆ, ತಿಂದ ಬಳಿಕ ನಿಲ್ಲುವುದು ಮತ್ತು ನಡೆಯುವುದು ವೇಗದ ಜೀರ್ಣಕ್ರಿಯೆಗೆ ಸಹಕಾರಿ ಆಗಿದೆ ಎಂದು ಮತ್ತೊಂದು ಅಧ್ಯಯನವು ಹೇಳಿದೆ. ಅದಾಗ್ಯೂ, ಇದರಲ್ಲಿ ಅತೀ ಕೆಟ್ಟದು ಎಂದರೆ ಅದು ಮಲಗಿಕೊಂಡು ತಿನ್ನುವುದು. ತಿಂದ ಬಳಿಕ ನಡೆಯುವುದರಿಂದ ಸ್ವಲ್ಪ ಮಟ್ಟಿಗೆ ನೆರವಾಗಿದೆ ಮತ್ತು ಇದರಿಂದ ಸುಮಾರು 50 ಕ್ಯಾಲರಿ ದಹಿಸಲು ನೆರವಾಗಿದೆ. ಇದು ದೀರ್ಘಕಾಲಕ್ಕೆ ತೂಕ ಇಳಿಸಿಕೊಳ್ಳಲು ನೆರವಾಗಲಿದೆ. ಆದರೆ ಇಲ್ಲಿ ಹೇಗೆ ತಿನ್ನುತ್ತೀರಿ ಎನ್ನುವುದಕ್ಕಿಂತಲೂ ನೀವು ಏನು ತಿನ್ನುತ್ತೀರಿ ಎನ್ನುವುದು ಮುಖ್ಯವಾಗಿರುವುದು.
ನಿಂತುಕೊಂಡು ತಿಂದರೆ ಅದು ಆರೋಗ್ಯಕ್ಕೆ ಒಳ್ಳೆಯದೇ? : ನಿಂತುಕೊಂಡು ತಿಂದರೆ ಆಗ ಕ್ಯಾಲರಿ ದಹಿಸಬಹುದು ಎಂದು ಹೆಚ್ಚಿನವರು ಭಾವಿಸಿರಬಹುದು. ಆದರೆ ತೂಕ ಕಳೆದುಕೊಳ್ಳಲು ಇದು ಆರೋಗ್ಯಕಾರಿ ವಿಧಾನವೇ? ಖಂಡಿತವಾಗಿಯೂ ಇದು ಆರೋಗ್ಯಕಾರಿ ವಿಧಾನವಲ್ಲ. ನಿಂತುಕೊಂಡು ತಿಂದರೆ ಆಗ ತಿನ್ನುವ ವೇಗ ಅಧಿಕವಾಗುವುದು ಮತ್ತು ಸ್ವಲ್ಪ ಹೆಚ್ಚು ಆಹಾರ ಹೊಟ್ಟೆ ಸೇರುವುದು. ನೀವು ನಿಂತುಕೊಂಡು ಹೆಚ್ಚು ಆಹಾರ ತಿಂದರೆ ಆಗ ಅದಕ್ಕೆ ಯಾವುದೇ ರೀತಿಯಿಂದಲೂ ಪರಿಹಾರ ಸಿಗದು.
ಎಚ್ಚರ..! : ನಿಂತುಕೊಂಡು ತಿಂದರೆ ಅದರಿಂದ ಕ್ಯಾಲರಿ ದಹಿಸಬಹುದು ಎಂದು ಕೆಲವೊಂದು ಸಂದರ್ಭದಲ್ಲಿ ಸಾಬೀತು ಆಗಿದೆ. ಆದರೆ ನಿಂತುಕೊಂಡು ತಿನ್ನುವುದು ದೀರ್ಘಕಾಲಕ್ಕೆ ಒಳ್ಳೆಯ ಅಭ್ಯಾಸವಲ್ಲ. ನಿಂತುಕೊಂಡು ತಿಂದರೆ ಆಗ ಅತಿಯಾಗಿ ತಿನ್ನಬಹುದು ಮತ್ತು ಹೊಟ್ಟೆ ಉಬ್ಬರ ಬರಬಹುದು. ಕೆಲವೊಂದು ಪ್ರಕರಣದಲ್ಲಿ ಎದೆಯುರಿ ಮತ್ತು ಆಮ್ಲೀಯ ಹಿಮ್ಮುಖ ಹರಿವು ತಗ್ಗಿಸುವುದು. ಆದರೆ ಆಹಾರ ಸೇವಿಸಲು ಇದು ಸರಿಯಾದ ಕ್ರಮವಲ್ಲ.ಇದರಿಂದ ನೆಲದ ಮೇಲೆ ಕುಳಿತುಕೊಂಡು, ಆರಾಮವಾಗಿ ತಿನ್ನಬೇಕು. ಇದರಿಂದ ಮನಸ್ಸಿಗೂ ಖುಷಿ ಸಿಗುವುದು ಮತ್ತು ದೇಹವು ಎಲ್ಲಾ ರೀತಿಯ ಪೋಷಕಾಂಶಗಳನ್ನು ಹೀರಿಕೊಳ್ಳಲು ನೆರವಾಗುವುದು. ಇಷ್ಟು ಮಾತ್ರವಲ್ಲದೆ ಜೀರ್ಣಕ್ರಿಯೆಗೆ ಇದು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.