ಆರೋಗ್ಯ

ಈ ಹಣ್ಣು ಯಾವುದು? ತಿಂದರೆ ಏನಾಗುತ್ತೆ? ಈ ಉಪಯುಕ್ತ ಮಾಹಿತಿ ನೋಡಿ.

354

ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ.  ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ.

ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ ತಿನ್ನುವುದರಿಂದ ನಮಗೆ ಏನೆಲ್ಲಾ ಉಪಯೋಗಗಳಿವೆ ಎಂದರೆ? ಇದು ತ್ವಚೆ, ಸ್ವಾಶಕೋಶದ ಕ್ಯಾನ್ಸರ್, ಕರುಳಿನ ಕ್ಯಾನ್ಸರ್ ಹೀಗೆ ನಾನಾ ಬಗೆಯ ಕ್ಯಾನ್ಸರ್ ಗಳ ವಿರುದ್ಧ ಹೋರಾಡಿ ದೇಹವನ್ನ ರಕ್ಷಣೆ ಮಾಡುತ್ತದೆ. ಈ ಹಣ್ಣನ್ನು ಪ್ರತಿನಿತ್ಯ ತಿನ್ನುವುದರಿಂದ ನಮ್ಮ ದೇಹದಲ್ಲಿರುವ ಬೊಜ್ಜು ಅಂದರೆ ಫ್ಯಾಟ್ ಕಂಟೆಂಟ್ ಕಡಿಮೆಯಾಗುತ್ತದೆ. ಹಾಗೆ ಕಫ ಬಾರದಂತೆ ತಡೆಯುತ್ತದೆ. ಇನ್ನು ಊಟದ ನಂತರ ಈ ಹಣ್ಣನ್ನ ತಿನ್ನುವುದರಿಂದ ಜೀರ್ಣಶಕ್ತಿಗೆ ತುಂಬಾ ಒಳ್ಳೆಯದು. ಈ ಹಣ್ಣಿನಲ್ಲಿ ಹೆಚ್ಚಾದ ಫೈಬರ್,ವಿಟಮಿನ್-ಎ,ವಿಟಮಿನ್-ಬಿ ಮತ್ತು ವಿಟಮಿನ್-ಸಿ ಈ ಎಲ್ಲಾ ಅಂಶಗಳು ಹೆಚ್ಚಾಗಿವೆ.

ಇದರಲ್ಲಿರುವ ಅಧಿಕ ಪ್ರಮಾಣದ ನಾರಿನಾಂಶ ರಕ್ತದಲ್ಲಿರುವ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣ ಮಾಡುತ್ತದೆ. ಸೇಬು, ಕಿತ್ತಳೆ, ದ್ರಾಕ್ಷಿ ಮುಂತಾದ ಹಣ್ಣುಗಳಂತಹ ಹಣ್ಣುಗಳಿಗೆ ಹೋಲಿಸಿದರೆ ಈ ಹಣ್ಣಿನಲ್ಲಿರುವ ಸಕ್ಕರೆ ಪ್ರಮಾಣ ಅತ್ಯಂತ ಕಡಿಮೆ. ಆದ್ದರಿಂದ ಇದರ ಸೇವನೆಯಿಂದ ಮಧುಮೇಹ ಸಮಸ್ಯೆಯಿಂದ ದೂರವಿರಬಹುದು. ನೀವೇನಾದರೂ ಈ ಹಣ್ಣನ್ನು ತಿಂದಿಲ್ಲಾ ಎಂದರೆ ಒಮ್ಮೆ ತಿಂದು ನೋಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಸುದ್ದಿ

    1200 ಕೋಟಿ ಕೊಡುತ್ತೇನೆಂದರೂ ತನ್ನ ಮಗಳನ್ನು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ. ಈ ಕೋಟಿ ಅಧಿಪತಿಯ ರೋದನೆ ತೀರುವುದು ಯಾವಾಗ.?

    ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…