ಉಪಯುಕ್ತ ಮಾಹಿತಿ

ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

12701

ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ, ಪಟ್ಟಣ ಪ್ರದೇಶಗಳಿಗೆ ಹೋಗಿರುವವರು ತಮ್ಮ ರೇಷನ್ ಕಾರ್ಡ್ ಸ್ಟೇಟಸ್ ಏನಿದೆ ಎಂಬುದರ ಮಾಹಿತಿ ಪಡೆಯಬಹುದು.

 

ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

https://ahara.kar.nic.in/status2/status_of_dbt.aspx?fbclid=IwAR2MfO2XJ5-PlgScIwe9a9nk4jTes9X2vgxobBzQrX_6fkbmE_vLSOlbIuQ

https://ahara.kar.nic.in/status2/status_of_dbt.aspx?fbclid=IwAR2MfO2XJ5-PlgScIwe9a9nk4jTes9X2vgxobBzQrX_6fkbmE_vLSOlbIuQ

ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

https://ahara.kar.nic.in/WebForms/Show_RationCard.aspx

ರೇಶನ್ ಕಾರ್ಡ್ ಸ್ಟೇಟಸ್ ಮೇಲೆ ಚೆಕ್ ಮಾಡಲು  ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಪಡಿತರ ಚೀಟಿ ತೋರಿಸು ಮೇಲೆ ಕ್ಲಿಕ್ ಮಾಡಬೇಕು.ನಂತರ ಓಪನ್ ಆಗುವ ಪೇಜ್ ನಲ್ಲಿ ನಿಮ್ಮ ರೇಶನ್ ಕಾರ್ಡ್ ನಂಬರ್ ಹಾಕಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಸದಸ್ಯರನ್ನು ಆಯ್ಕೆ ಮಾಡಿ ಬಾಕ್ಸ್ ಕಾಣಿಸುತ್ತದೆ. ಅಲ್ಲಿ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು ಆ ರೇಶನ್ ಕಾರ್ಡ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದು ಕಾಣಿಸುತ್ತದೆ. ನಿಮ್ಮ ಹೆಸರು ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು.  ನಂತರ ಓಟಿಪಿ ಮೂಲಕ ಸ್ಟೇಟಸ್ ಚೆಕ್ ಮಾಡಬಹುದು. ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ಅಲ್ಲಿ ನಮೂದಿಸಿ ನಿಮ್ಮ ರೇಶನ್ ಕಾರ್ಡನ್ನು ಓಪನ್ ಮಾಡಬಹುದು

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…