ದೇವರು, ವಿಸ್ಮಯ ಜಗತ್ತು

ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

338

ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ರಾಜಕೀಯ

    ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

    ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ತಂತ್ರಜ್ಞಾನ

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂದೇಶ ಕಳುಹಿಸಲು ಹೊಸ ಆ್ಯಪ್‌..!ತಿಳಿಯಲು ಈ ಲೇಖನ ಓದಿ…

    ಮೊಬೈಲ್‌ ನೆಟ್‌ವರ್ಕ್‌ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್‌ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್‌ ಅನ್ನು ಯಾವುದೇ ಸ್ಮಾರ್ಟ್‌ಫೋನ್‌ಗೆ ಅಳವಡಿಸಬಹುದು. ನೆಟ್‌ವರ್ಕ್‌ ಇಲ್ಲದಿದ್ದರೂ ಈ ಆ್ಯಪ್‌ ಹಲವು ಕಿಲೋ ಮೀಟರ್‌ಗಳ ದೂರದವರೆಗೂ ವೈ–ಫೈ ಸಿಗ್ನಲ್‌ ಹೊರಸೂಸುತ್ತದೆ.

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…