ದೇವರು, ವಿಸ್ಮಯ ಜಗತ್ತು

ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

391

ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…