ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.
ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.
ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.
ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…