ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.
ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.
ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.
ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…