ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.
ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.
ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.
ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…