ದೇವರು, ವಿಸ್ಮಯ ಜಗತ್ತು

ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

367

ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…