News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು, ವಿಸ್ಮಯ ಜಗತ್ತು

ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

415

ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…

  • ನೆಲದ ಮಾತು

    ಪಾಕ್ ಗಡಿಗೆ ಸಂಬಂದಿಸಿ,ಭಾರತೀಯ ಸೇನೆಯಿಂದ ಮತ್ತೊಂದು ಸರ್ಜಿಕಲ್ ಸ್ಟ್ರೈಕ್..!ತಿಳಿಯಲು ಇದನ್ನು ಓದಿ..

    ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.