ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….