ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…