News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು, ವಿಸ್ಮಯ ಜಗತ್ತು

ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

412

ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್ ಆಗುತ್ತೀರಿ. ಸ್ನೇಹಿತರೆ ಈ ಜಗತ್ತು ಎಲ್ಲರಿಗೂ ನಿಗೂಢವಾದ ಪ್ರಶ್ನೆಯಾಗಿದೆ ಮತ್ತು ಇನ್ನು ಜಗತ್ತಿನ ಕೆಲವು ಸೃಷ್ಟಿಯ ಬಗ್ಗೆ ಉತ್ತರ ಯಾರಿಗೂ ಸಿಕ್ಕಿಲ್ಲ, ಇನ್ನು ಜನರಲ್ಲಿ ಸದಾ ಕಾಡುವ ಪ್ರಶ್ನೆ ಅಂದರೆ ಈ ಜಗತ್ತಿಗೆ ಮೊದಲು ಬಂದಿದ್ದು ಹೆಣ್ಣಾ ಅಥವಾ ಗಂಡಾ ಅನ್ನುವುದು.

ಇನ್ನು ಇಡೀ ಜಗತ್ತನ್ನ ಒಂದು ನಿಮಿಷದಲ್ಲಿ ಸೃಷ್ಟಿ ಮಾಡಿದ ಬ್ರಹ್ಮ ದೇವನಿಗೆ ಹೆಣ್ಣನ್ನ ಸೃಷ್ಟಿ ಮಾಡಲು ಏಳು ದಿನಗಳು ಕಳೆದರು ಸಾದ್ಯವಾಗಲಿಲ್ಲವಂತೆ, ಹಾಗಾದರೆ ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವಾ ಅಷ್ಟು ಸಮಯ ತೆಗೆದುಕೊಳ್ಳಲು ಇದ್ದ ಬಲವಾದ ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಜಗತ್ತಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬ್ರಹ್ಮ ದೇವನ ಹೆಣ್ಣನ್ನ ಸೃಷ್ಟಿ ಮಾಡಲು ತುಂಬಾ ಸಮಯವನ್ನ ತೆಗೆದುಕೊಂಡ ಕಾರಣ ಅಲ್ಲಿಗೆ ಬಂದ ದೇವದೂತ ಬ್ರಹ್ಮ ದೇವನ ಬಳಿ ಓ ಬ್ರಹ್ಮ ದೇವಾ ಇಡೀ ಜಗತ್ತನ್ನ ಒಂದೇ ನಿಮಿಷದಲ್ಲಿ ಸೃಷ್ಟಿ ಮಾಡಿದ ನೀವು ಹೆಣ್ಣನ್ನ ಸೃಷ್ಟಿ ಮಾಡಲು ಇಷ್ಟು ಸಮಯ ಯಾಕೆ ತಗೆದುಕೊಳ್ಳುತ್ತಿದ್ದೀರಿ ಎಂದು ಬ್ರಹ್ಮ ದೇವನಲ್ಲಿ ದೇವದೂತ ಕೇಳುತ್ತಾನೆ. ಇನ್ನು ದೇವದೂತನ ಪ್ರಶ್ನೆಹೆ ಬ್ರಾಹ್ಮಣ ಉತ್ತರ ಕೇಳಿದರೆ ನೀವು ಶಾಕ್ ಆಗುತ್ತೀರಾ.

ದೇವದೂತ ನಿಮಗೆ ಹೆಣ್ಣಿನ ಗುಣ ತಿಳಿದಿದೆಯಾ, ಒಬ್ಬ ಹೆಣ್ಣು ಯಾವುದೇ ಕಷ್ಟದ ಸಮಯದಲ್ಲಿ ಮತ್ತು ಸಂದರ್ಭದಲ್ಲಿ ಕುಗ್ಗುವುದಿಲ್ಲ ಮತ್ತು ಪರಿಸ್ಥಿತಿ ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ ಈಕೆ ಯಾವತ್ತೂ ಸೋಲಲ್ಲ, ದೇವದೂತ ಇಂತಹ ಅದ್ಬುತವನ್ನ ಸೃಷ್ಟಿ ಮಾಡಲು ಸಮಯ ಬೇಕಾ ಅಥವಾ ಬೇಡವಾ ಎಂದು ದೇವದೂತನಿಗೆ ಮರಳಿ ಪ್ರಶ್ನೆಯನ್ನ ಕೇಳುತ್ತಾರೆ ಬ್ರಹ್ಮ ದೇವ. ಇನ್ನು ಸಮಯದಲ್ಲಿ ದೇವದೂತರು ಆಕೆಗೆ ಎರಡು ಕೈಯಿಂದ ಇಷ್ಟೆಲ್ಲ ಹೇಗೆ ಮಾಡಲು ಸಾಧ್ಯ ಎಂದು ಕೇಳುತ್ತಾರೆ, ಇದಕ್ಕೆ ಉತ್ತರಿಸಿದ ಬ್ರಹ್ಮ ದೇವ ಖಂಡಿತ ಸಾಧ್ಯವಿದೆ ಮತ್ತು ಅದಕ್ಕೆ ಈ ಸೃಷ್ಟಿಯಿಂದ ಜಗತ್ತಿನಲ್ಲಿ ಸ್ರೇಷ್ಟವಾದ ಸೃಷ್ಟಿ ಎಂದು ಕರೆಯುತ್ತಾರೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವ. ಇನ್ನು ಈ ಸಮಯದಲ್ಲಿ ದೇವದೂತನು ಬ್ರಹ್ಮ ಅರ್ಧ ರಚನೆಯಾಗಿದ್ದ ಹೆಣ್ಣಿನ ಗಲ್ಲವನ್ನ ಮುಟ್ಟುತ್ತಾನೆ ಆಗ ಹೆಣ್ಣಿನ ಗಲ್ಲ ತುಂಬಾ ಮೃದುವಾಗಿರುದನ್ನ ಕಂಡ ದೇವದೂತ ಇಷ್ಟು ಮೃದುವಾದ ಹೆಣ್ಣು ಹೇಗೆ ಅದನ್ನೆಲ್ಲ ನಿಭಾಯಿಸುತ್ತಾಳೆ ಎಂದು ಬ್ರಹ್ಮ ದೇವನಿಗೆ ಪ್ರಶ್ನೆಯನ್ನ ಕೇಳುತ್ತಾರೆ.

ಇದಕ್ಕೆ ಉತ್ತರಿಸಿದ ಬ್ರಾಹ್ಮಣ ಉತ್ತರ ಏನು ಅಂದರೆ, ಈಕೆಯ ಶರೀರ ಮತ್ತು ನಡವಳಿಕೆ ತುಂಬಾ ಮೃದು ಆದರೆ ಒಳಗಿನಿಂದ ಅಷ್ಟೇ ಗಟ್ಟಿ ಮನಸ್ಸಿನವಳಾಗಿದ್ದಾಳೆ ಎಂದು ಉತ್ತರವನ್ನ ಕೊಡುತ್ತಾರೆ ಬ್ರಹ್ಮ ದೇವಾ, ಈಗ ನಿಮಗೆ ಹೇಗೆ ಆಶ್ಚರ್ಯ ಆಗುತ್ತಿದೆಯೋ ಮುಂದೆ ಎಲ್ಲರಿಗೂ ಕೂಡ ಆಶ್ಚರ್ಯ ಆಗುತ್ತದೆ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಹೆಣ್ಣಿನಷ್ಟು ಮೃದುವಾದ ವಸ್ತು ಯಾವುದು ಇಲ್ಲ ಮತ್ತು ಈಕೆಯಷ್ಟು ದೃಢವಾದ ವಸ್ತು ಬೇರೊಂದಿಲ್ಲ ಎಂದು ಹೇಳುತ್ತಾರೆ ಬ್ರಹ್ಮ ದೇವಾ. ಇನ್ನು ಈಕೆಯ ಯೋಚನಾ ಶಕ್ತಿಯ ಮುಂದೆ ಯಾವುದೇ ಪುರುಷನಾದರೂ ಸೋಲುತ್ತಾನೆ, ಇನ್ನು ಈಕೆಗೆ ತುಂಬಾ ನೋವಾದಾಗ ಮತ್ತು ಸಹಿಸಿಕೊಳ್ಳಲು ಸಾಧ್ಯವಾಗದಿದ್ದಾಗ ತನ್ನ ಎಲ್ಲಾ ನೋವುಗಳನ್ನ ಕಣ್ಣೀರಿನ ಮೂಲಕ ಹೊರಗೆ ಹಾಕುತ್ತಾಳೆ ಮತ್ತು ಎಲ್ಲವನ್ನ ಮರೆತು ಬೇಗ ಸದೃಢಳಾಗುತ್ತಾಳೆ ಎಂದು ಬ್ರಹ್ಮ ದೇವಾ ಹೆಣ್ಣಿನ ಸೃಷ್ಟಿಯ ಬಗ್ಗೆ ದೇವದೂತನಿಗೆ ವಿವರಣೆಯನ್ನ ಕೊಡುತ್ತಾರೆ, ಸ್ನೇಹಿತರೆ ಹೆಣ್ಣಿನ ಸೃಷ್ಟಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…