ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.
ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.
ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.
ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.
ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.
ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.
ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.
ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.
ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.
ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.
ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…