ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.
ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ರಾಜ್ಯದಲ್ಲಿ ಇಂದಿನಿಂದ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…