News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

143

ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು.

ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು, ಉಫ್ ಅಂದ್ರೆ ಹಾರಿ ಹೋಗ್ತಿ ಅಂತ ರೇಗಿಸ್ಕೊಂಡು ಈ ಸಣಕಲು ಶರೀರದವರು ಬೇಸತ್ತು ಹೋಗಿರ್ತಾರೆ. ವೀಕ್ನೆಸ್, ಸುಸ್ತು, ನಿರುತ್ಸಾಹ, ನಿಶ್ಯಕ್ತಿಯಿಂದ ಬಳಲಿರ್ತಾರೆ. ಸರಿಯಾಗಿ ಊಟ ಮಾಡಿದ್ರೂ ದಪ್ಪಗಾಗಲ್ಲ ಅನ್ನೋದು ಇವರ ಅಳಲು. ನೀವೂ ಇವರಲ್ಲಿ ಒಬ್ಬರಾಗಿದ್ದಲ್ಲಿ, ಬರೀ ಊಟವಲ್ಲ, ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ. ಜೊತೆಗೆ ಚೆನ್ನಾಗಿ ನಿದ್ದೆ, ಸರಿಯಾದ ವ್ಯಾಯಾಮ ಮೈಗೂಡಿಸಿಕೊಳ್ಳಿ. ವ್ಯಾಯಾಮದಲ್ಲಿ ವ್ಹೈಟ್ ಟ್ರೇನಿಂಗ್ ಕೂಡಾ ಇದ್ದರೆ ಬರೀ ಫ್ಯಾಟ್ ದೇಹ ಸೇರುವ ಬದಲು ಚೆನ್ನಾಗಿ ಮಸಲ್ ಬಿಲ್ಡ್ ಆಗುತ್ತದೆ.

ಬಾಳೆಹಣ್ಣು
ಹೆಚ್ಚಿನ ಬಾಡಿ ಬಿಲ್ಡರ್ಸ್ ಬಾಳೆಹಣ್ಣನ್ನು ಹೆಚ್ಚಾಗಿ ಸೇವಿಸುತ್ತಾರೆ. ಪೊಟ್ಯಾಷಿಯಂ ಮತ್ತು ಕ್ಯಾಲ್ಸಿಯಂ ಹೊಂದಿರುವ ಬಾಳೆಹಣ್ಣು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ನೀವು ಚಾಕೋಲೇಟ್ ಬನಾನಾ ಸ್ಮೂತಿಯ ರೂಪದಲ್ಲಿ ಸೇವಿಸಬಹುದು.

ಪೀನಟ್ ಬಟರ್
ಇದರಲ್ಲಿ ಪ್ರೋಟೀನ್, ಅಗತ್ಯ ಜೀವಸತ್ವಗಳು, ಮೆಗ್ನೀಷಿಯಂ, ಫೈಬರ್, ಫೋಲೇಟ್ ಉತ್ತಮ ಪ್ರಮಾಣದಲ್ಲಿದ್ದು, ನಿಯಮಿತವಾಗಿ ಸೇವಿಸಿದರೆ ಇದು ಹೃದಯದ ಆರೋಗ್ಯವನ್ನು ಕಾಪಾಡಿ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಚಪಾತಿಗೆ ಸವರಿಕೊಂಡು ರೋಲ್ ಮಾಡಿಕೊಂಡು ತಿನ್ನಲು ರುಚಿಯಾಗಿರುತ್ತದೆ. ಬ್ರೆಡ್‌ನೊಂದಿಗೆ ಕೂಡಾ ಸೇವಿಸಬಹುದು.

ಮೊಟ್ಟೆ
ಮೊಟ್ಟೆಯಲ್ಲಿ ಎ, ಡಿ, ಇ ವಿಟಮಿನ್‌ಗಳು, ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ಸಾಕಷ್ಟು ಪ್ರೋಟೀನ್‌ ಇದೆ. ದೇಹದ ಸ್ನಾಯುಗಳು ಚೆನ್ನಾಗಿ ಬೆಳವಣಿಗೆಯಾಗಬೇಕೆಂದರೆ ಮೊಟ್ಟೆ ಅತ್ಯುತ್ತಮ ಆಯ್ಕೆ. ಅವುಗಳಲ್ಲಿರುವ ಹೈ ಕ್ವಾಲಿಟಿ ಪ್ರೋಟೀನ್ ಹಾಗೂ ಹೆಲ್ದೀ ಫ್ಯಾಟ್ಸ್ ದಪ್ಪಗಾಗಬೇಕೆನ್ನುವವರಿಗೆ ವರದಾನ. ದಿನಕ್ಕೆ 3 ಮೊಟ್ಟೆಗಳನ್ನು ತಿನ್ನಲು ಅಭ್ಯಾಸ ಮಾಡಿಕೊಳ್ಳಿ.

ಸೋಯಾ ಸೋಯಾಬೀನ್‌ನಲ್ಲಿ ಅಮೈನೋ ಆಸಿಡ್ ಇದ್ದು, ಬಾಡಿ ಬಿಲ್ಡ್ ಮಾಡಲು ಸಹಕಾರಿಯಾಗಿದೆ.

ಬಾದಾಮಿ
ಕೇವಲ ಸ್ವಲ್ಪವೇ ಬಾದಾಮಿಯಲ್ಲಿ ಕೂಡಾ 7 ಗ್ರಾಂನಷ್ಟು ಪ್ರೋಟೀನ್ ಹಾಗೂ 18 ಗ್ರಾಂನಷ್ಟು ಆರೋಗ್ಯಕರ ಫ್ಯಾಟ್ ಇರುತ್ತದೆ. ಪ್ರತಿನಿತ್ಯ ಬಾದಾಮಿ ಸೇವಿಸುವುದನ್ನು ಡಯಟ್‌ಗೆ ಸೇರಿಸಿಕೊಳ್ಳಿ.

ದವಸ ಧಾನ್ಯಗಳು
– ಸದೃಢ ಮೈಕಟ್ಟು ಹೊಂದಬೇಕೆಂದಿದ್ದರೆ ಧಾನ್ಯಗಳನ್ನು ಅಪಾರ ಪ್ರಮಾಣದಲ್ಲಿ ಸೇವಿಸಬೇಕು! ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಜೊತೆಗೆ ಪ್ರೊಟೀನ್ ಹೇರಳವಾಗಿದ್ದು ಸ್ನಾಯುಗಳ ಆರೋಗ್ಯ ರಕ್ಷಿಸಲೂ ಸಹಾಯ ಮಾಡುತ್ತದೆ.

ಡ್ರೈಫ್ರೂಟ್ಸ್
ವಾಲ್‌ನಟ್, ದ್ರಾಕ್ಷಿ, ಗೋಡಂಬಿ, ಅಂಜೂರ ಮುಂತಾದ ಡ್ರೈ ಫ್ರೂಟ್‌ಗಳಲ್ಲಿ ಶುಗರ್ ಹೆಚ್ಚಿದ್ದು, ತೂಕ ಹೆಚ್ಚಿಸುವುದಕ್ಕೆ ಸಹಕಾರಿ. ರುಚಿಯಲ್ಲಿ ಕೂಡಾ ರಾಜಿ ಮಾಡಿಕೊಳ್ಳಬೇಕಿಲ್ಲ.

ಮೊಸರು
ಮೊಸರು ಸಂಕೀರ್ಣ ಸಕ್ಕರೆ, ಅಮೈನೋ ಆಮ್ಲಗಳು ಮತ್ತು ಕರಗಬಲ್ಲ ಪ್ರೊಟೀನ್ ಗಳ ಮೂಲವಾಗಿದೆ. ಇವೆಲ್ಲವೂ ದಪ್ಪಗಾಗಲು ಸಹಾಯ ಮಾಡುತ್ತಲೇ, ಆರೋಗ್ಯವನ್ನೂ ಕಾಪಾಡುತ್ತವೆ.

ಡಾರ್ಕ್ ಚಾಕೋಲೇಟ್
ಡಾರ್ಕ್ ಚಾಕೋಲೇಟ್‌ಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ಸ್‌ಗಳು ಹೇರಳವಾಗಿರುತ್ತವೆ. ಕೋಕಾ ಪದಾರ್ಥವು ಶೇ.70ರಷ್ಟಾದರೂ ಇರುವ ಡಾರ್ಕ್ ಚಾಕೋಲೇಟ್ ಪ್ರತಿ ದಿನ ಸೇವಿಸಿ. ಪ್ರತಿ 100 ಗ್ರಾಂ ಬಾರ್‌ನಿಂದ 600 ಕ್ಯಾಲೋರಿಗಳನ್ನು ನೀವು ಪಡೆಯಬಹುದು.

ಚೀಸ್
– ಡಾರ್ಕ್ ಚಾಕೋಲೇಟ್‌ನಂತೆಯೇ ಚೀಸ್ ಕೂಡಾ ಹೆಚ್ಚು ಕ್ಯಾಲೋರಿಗಳನ್ನೂ, ಫ್ಯಾಟನ್ನೂ ಹೊಂದಿದೆ. ನಿಮ್ಮ ಆಹಾರದಲ್ಲಿ ಚೀಸ್ ಬಳಕೆ ಹೆಚ್ಚಿಸಿದರೆ ಪ್ರೋಟೀನ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ದೇಹಕ್ಕೆ ಸಿಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್‌ ಚಾತುರ್ಯದಿಂದ ನಿಮ್ಮ…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…