News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

57

ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು.

ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು ಪ್ರಯಾಸ ಪಟ್ಟು ನಡೆದು ಹೊಸ ಅನುಭವ ಪಡೆದರು.

ಶಂಕರಪುರ ಚರ್ಚ್‍ನ ಸಹಾಯಕ ಧರ್ಮಗುರು ರೋಶನ್ ಡಿ ಕುನ್ಹಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಪಕ್ಕೀರ ಗೌಡ, ಸೇವಾದಳದ ತಾಲೂಕು ಅಧಿನಾಯಕ ಎಸ್.ಎಸ್.ಪ್ರಸಾದ್, ತಾಲೂಕು ಸಮಿತಿ ಸದಸ್ಯ ರಾಯನ್ ಫೆರ್ನಾಂಡಿಸ್ ಸಾಥ್ ನೀಡಿದರು. ಗದ್ದೆಯ ಮಾಲಿಕ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರನ್ನು ಈ ಸಂದರ್ಭದಲ್ಲಿ ಶಾಲುಹೊದಿಸಿ, ಹಾರಹಾಕಿ ಸ್ಮರಣಿಕೆಯೊಂದಿಗೆ ಗೌರವಿಸಿದರು. ವಿದ್ಯಾರ್ಥಿಗಳು ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು. ಭತ್ತದ ಬೆಳೆಯ ಪ್ರಾತಿಕ್ಷಕೆ ಮಾಹಿತಿಯನ್ನು ವಸಂತ ಪೂಜಾರಿಯವರು ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೊಡ್ರಿಗಸ್, ಕೃತಜ್ಞತೆ ಸಲ್ಲಿಸಿದರು. ದೈಹಿಕ ಶಿಕ್ಷಣ ಹಾಗೂ ಭಾರತ ಸೇವದಳದ ಶಿಕ್ಷಕ ಡೋಮಿಯನ್ ಆರ್ ನೊರೋನ್ಹಾ, ಸಹ ಶಿಕ್ಷಕರು ಜೊತೆಗಿದ್ದರು. ಉಪಾಹಾರದೊಂದಿಗೆ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ಆರೋಗ್ಯ

    ‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ಸುದ್ದಿ

    ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

    ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು….

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…