ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು.

ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು ಪ್ರಯಾಸ ಪಟ್ಟು ನಡೆದು ಹೊಸ ಅನುಭವ ಪಡೆದರು.

ಶಂಕರಪುರ ಚರ್ಚ್ನ ಸಹಾಯಕ ಧರ್ಮಗುರು ರೋಶನ್ ಡಿ ಕುನ್ಹಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಪಕ್ಕೀರ ಗೌಡ, ಸೇವಾದಳದ ತಾಲೂಕು ಅಧಿನಾಯಕ ಎಸ್.ಎಸ್.ಪ್ರಸಾದ್, ತಾಲೂಕು ಸಮಿತಿ ಸದಸ್ಯ ರಾಯನ್ ಫೆರ್ನಾಂಡಿಸ್ ಸಾಥ್ ನೀಡಿದರು. ಗದ್ದೆಯ ಮಾಲಿಕ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರನ್ನು ಈ ಸಂದರ್ಭದಲ್ಲಿ ಶಾಲುಹೊದಿಸಿ, ಹಾರಹಾಕಿ ಸ್ಮರಣಿಕೆಯೊಂದಿಗೆ ಗೌರವಿಸಿದರು. ವಿದ್ಯಾರ್ಥಿಗಳು ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು. ಭತ್ತದ ಬೆಳೆಯ ಪ್ರಾತಿಕ್ಷಕೆ ಮಾಹಿತಿಯನ್ನು ವಸಂತ ಪೂಜಾರಿಯವರು ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೊಡ್ರಿಗಸ್, ಕೃತಜ್ಞತೆ ಸಲ್ಲಿಸಿದರು. ದೈಹಿಕ ಶಿಕ್ಷಣ ಹಾಗೂ ಭಾರತ ಸೇವದಳದ ಶಿಕ್ಷಕ ಡೋಮಿಯನ್ ಆರ್ ನೊರೋನ್ಹಾ, ಸಹ ಶಿಕ್ಷಕರು ಜೊತೆಗಿದ್ದರು. ಉಪಾಹಾರದೊಂದಿಗೆ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
70 ಮತ್ತು 80ರ ದಶಕಗಳಲ್ಲಿನ ನಿಮ್ಮ ಬಾಲ್ಯದ ಅದ್ಭುತ ನೆನಪುಗಳು…
ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…