ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು.

ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು ಪ್ರಯಾಸ ಪಟ್ಟು ನಡೆದು ಹೊಸ ಅನುಭವ ಪಡೆದರು.

ಶಂಕರಪುರ ಚರ್ಚ್ನ ಸಹಾಯಕ ಧರ್ಮಗುರು ರೋಶನ್ ಡಿ ಕುನ್ಹಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಭಾರತ ಸೇವಾದಳದ ಜಿಲ್ಲಾ ಸಂಘಟಕ ಪಕ್ಕೀರ ಗೌಡ, ಸೇವಾದಳದ ತಾಲೂಕು ಅಧಿನಾಯಕ ಎಸ್.ಎಸ್.ಪ್ರಸಾದ್, ತಾಲೂಕು ಸಮಿತಿ ಸದಸ್ಯ ರಾಯನ್ ಫೆರ್ನಾಂಡಿಸ್ ಸಾಥ್ ನೀಡಿದರು. ಗದ್ದೆಯ ಮಾಲಿಕ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರನ್ನು ಈ ಸಂದರ್ಭದಲ್ಲಿ ಶಾಲುಹೊದಿಸಿ, ಹಾರಹಾಕಿ ಸ್ಮರಣಿಕೆಯೊಂದಿಗೆ ಗೌರವಿಸಿದರು. ವಿದ್ಯಾರ್ಥಿಗಳು ಗದ್ದೆಯಲ್ಲಿ ನೇಜಿ ನಾಟಿ ಮಾಡಿದರು. ಭತ್ತದ ಬೆಳೆಯ ಪ್ರಾತಿಕ್ಷಕೆ ಮಾಹಿತಿಯನ್ನು ವಸಂತ ಪೂಜಾರಿಯವರು ನೀಡಿದರು.

ಶಾಲಾ ಮುಖ್ಯ ಶಿಕ್ಷಕ ಅಶ್ವಿನ್ ರೊಡ್ರಿಗಸ್, ಕೃತಜ್ಞತೆ ಸಲ್ಲಿಸಿದರು. ದೈಹಿಕ ಶಿಕ್ಷಣ ಹಾಗೂ ಭಾರತ ಸೇವದಳದ ಶಿಕ್ಷಕ ಡೋಮಿಯನ್ ಆರ್ ನೊರೋನ್ಹಾ, ಸಹ ಶಿಕ್ಷಕರು ಜೊತೆಗಿದ್ದರು. ಉಪಾಹಾರದೊಂದಿಗೆ ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…